ಮೊಹಮ್ಮದ್ ನಲಪಾಡ್ ಮತ್ತೆ ಮುಖಭಂಗ

Webdunia
ಬುಧವಾರ, 28 ಸೆಪ್ಟಂಬರ್ 2022 (16:15 IST)
ಮೊಹಮ್ಮದ್ ನಲಪಾಡ್ ರನ್ನು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ಮಾಡಿರುವ ರಾಜ್ಯದ ಹಿರಿಯ ನಾಯಕರು ಮತ್ತು ಕೆಪಿಸಿಸಿ ಪದಾಧಿಕಾರಿಗಳು ಒದಲೇಬೇಕು..
ಚಿತ್ರದುರ್ಗದಲ್ಲಿ ನಲಪಾಡ್ ಕಾಂಗ್ರೆಸ್ ಕಾರ್ಯಕರ್ತರ  ನಡುವೆ ನಗೆಪಾಟೀಲಿಗೀಡಾದ ಪ್ರಸಂಗವನ್ನು ಇದು ವಿವರಿಸುತ್ತದೆ. ಖುದ್ದು ನಲಪಾಡ್ ನೆರೆದಿರುವ ಕಾರ್ಯಕರ್ತರನ್ನು ಉದ್ದೇಶಿಸಿ ನಿಮ್ಮಲ್ಲಿ ಎಷ್ಟು ಜನಕ್ಕೆ ನಾನು ಯಾರು ಅನ್ನೋದು ಗೊತ್ತಿದೆ ಮತ್ತು ಗೊತ್ತಿರುವವರು ಕೈ ಮೇಲೆತ್ತಿ ಎಂಬಂತೆ ತನ್ನ ಕೈ ಮೇಲೆತ್ತಿ ಹೇಳುತ್ತಾರೆ. ಒಬ್ಬೇಒಬ್ಬ ಕಾರ್ಯಕರ್ತ ಕೈ ಎತ್ತುವುದಿಲ್ಲ. ಇದು ನಾವಲ್ಲ ಖುದ್ದು ಮೊಹಮ್ಮದ್ ನಲಪಾಡ್ ಹೇಳುತ್ತಾರೆ. ಇಂಥ ಯುವ ನಾಯಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಮರಳುವ ಆಸೆ ಇಟ್ಟುಕೊಂಡಿದೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಆರೋಗ್ಯ ಕ್ಷೀಣ: ಆಸ್ಪತ್ರೆಗೆ ಕರೆದೊಯ್ದ ದೆಹಲಿ ಪೊಲೀಸರು video

ಕಾಮದಾಸೆ ತೀರಿಸು ಎಂದು ಕಾಟ ಕೊಡ್ತಿದ್ದ ಮಾವ.. ಸೊಸೆ ಮಾಡಿದ ಕೆಲಸವೇನು ಗೊತ್ತಾ Video

ಬೇಕಿತ್ತಾ ಇಂಥಾ ಹುಚ್ಚುತನ.. ಬೆಟ್ಟದ ತುದಿಯಲ್ಲಿ ಸಮರ್ ಸಾಲ್ಟ್, ಯುವಕನ ಗತಿ ಏನಾಯ್ತು ನೋಡಿ Video

ರೈಲಿನಲ್ಲಿ ಚುಡಾಯಿಸಿದ್ದಕ್ಕೆ ಯುವಕನಿಗೆ ಯುವತಿ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ಶಾಕ್ ಆಗ್ತೀರಿ video

ತಿರುವನಂತಪುರಂ ಹೋಟೆಲ್ ಲಿಫ್ಟ್ನಲ್ಲಿ ಸಿಲುಕಿದ ಶಶಿ ತರೂರ್: ರಕ್ಷಿಸಿದ ಅಗ್ನಿಶಾಮಕ ದಳದವರಿಗೆ ಕೊನೆಗೆ ಏನು ಮಾಡಿದ್ರು ಗೊತ್ತಾ Video

ಮುಂದಿನ ಸುದ್ದಿ
Show comments