ಮೋಹನ್​ ಕೃಷ್ಣ ಚಿತ್ತ JDSನತ್ತ

Webdunia
ಶನಿವಾರ, 15 ಏಪ್ರಿಲ್ 2023 (16:22 IST)
ಕೋಲಾರದ ಕೆಜಿಎಫ್​ನ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ.. KGFನ ಬಿಜೆಪಿ ಟಿಕೆಟ್​​ ಅಶ್ವಿನಿ ಸಂಪಂಗಿಗೆ ದೊರೆತಿದ್ದು, ಟಿಕೆಟ್​ ವಂಚಿತ ಮೋಹನ್ ಕೃಷ್ಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ.. ಒಂದು ಬಾರಿ ಸೋತಿರುವ ಅಶ್ವಿನಿಗೆ ಮತ್ತೊಂದು ಸಲ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಟಿಕೆಟ್​ ಆಕಾಂಕ್ಷಿಗಳಲ್ಲಿ ಆಕ್ರೋಶ ಸ್ಫೋಟಕ್ಕೆ ಕಾರಣವಾಗಿದೆ. ಸಂಸದ ಎಸ್.ಮುನಿಸ್ವಾಮಿ ಚಿತಾವಣೆಯಿಂದ ಟಿಕೆಟ್ ಕೈ ತಪ್ಪಿಸಲಾಗಿದೆ ಎಂದು ಟಿಕೆಟ್​ ಆಕಾಂಕ್ಷಿಗಳು ಆರೋಪಿಸಿದ್ದು, ಕಾಂಗ್ರೆಸ್​​ಗೆ ಪರೋಕ್ಷವಾಗಿ ನೆರವಾಗಲು ಅಶ್ವಿನಿಗೆ ಮತ್ತೊಂದು ಸಲ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಮೋಹನ್ ಕೃಷ್ಣ ಚಿತ್ತ JDSನತ್ತ ಹೊರಳಿದ್ದು, ಸ್ಥಳೀಯ ಮುಖಂಡ ಮುನಿರತ್ನಂನಾಯ್ಡು ಜೊತೆ ಜೆಡಿಎಸ್ ವರಿಷ್ಠರ ಭೇಟಿಗೆ ಮೋಹನ್ ಕೃಷ್ಣ ನಿರ್ಧಾರ ಮಾಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments