Webdunia - Bharat's app for daily news and videos

Install App

ಮೋಹನ್​ ಕೃಷ್ಣ ಚಿತ್ತ JDSನತ್ತ

Webdunia
ಶನಿವಾರ, 15 ಏಪ್ರಿಲ್ 2023 (16:22 IST)
ಕೋಲಾರದ ಕೆಜಿಎಫ್​ನ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ.. KGFನ ಬಿಜೆಪಿ ಟಿಕೆಟ್​​ ಅಶ್ವಿನಿ ಸಂಪಂಗಿಗೆ ದೊರೆತಿದ್ದು, ಟಿಕೆಟ್​ ವಂಚಿತ ಮೋಹನ್ ಕೃಷ್ಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ.. ಒಂದು ಬಾರಿ ಸೋತಿರುವ ಅಶ್ವಿನಿಗೆ ಮತ್ತೊಂದು ಸಲ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಟಿಕೆಟ್​ ಆಕಾಂಕ್ಷಿಗಳಲ್ಲಿ ಆಕ್ರೋಶ ಸ್ಫೋಟಕ್ಕೆ ಕಾರಣವಾಗಿದೆ. ಸಂಸದ ಎಸ್.ಮುನಿಸ್ವಾಮಿ ಚಿತಾವಣೆಯಿಂದ ಟಿಕೆಟ್ ಕೈ ತಪ್ಪಿಸಲಾಗಿದೆ ಎಂದು ಟಿಕೆಟ್​ ಆಕಾಂಕ್ಷಿಗಳು ಆರೋಪಿಸಿದ್ದು, ಕಾಂಗ್ರೆಸ್​​ಗೆ ಪರೋಕ್ಷವಾಗಿ ನೆರವಾಗಲು ಅಶ್ವಿನಿಗೆ ಮತ್ತೊಂದು ಸಲ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಮೋಹನ್ ಕೃಷ್ಣ ಚಿತ್ತ JDSನತ್ತ ಹೊರಳಿದ್ದು, ಸ್ಥಳೀಯ ಮುಖಂಡ ಮುನಿರತ್ನಂನಾಯ್ಡು ಜೊತೆ ಜೆಡಿಎಸ್ ವರಿಷ್ಠರ ಭೇಟಿಗೆ ಮೋಹನ್ ಕೃಷ್ಣ ನಿರ್ಧಾರ ಮಾಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮೋದಿಜೀ ನಿಮ್ಮನ್ನು ಮುಟ್ಟಬಹುದಾ… ಬಾಲಕಿ ಕೇಳಿದ ಮುಗ್ಧ ಪ್ರಶ್ನೆಗೆ ಪ್ರಧಾನಿ ಏನಂದ್ರು ನೋಡಿ Video

ನೇಪಾಳ ಪ್ರವಾಹ ತೀವ್ರ: ಕರ್ನಾಟಕದ 17 ಮಂದಿ ಪತ್ತೆಯಾಗಿಲ್ಲ; ರಕ್ಷಣೆಗಾಗಿ ತೀವ್ರ ಯತ್ನ

ನೋ ಪಾರ್ಕಿಂಗ್ ಇಲ್ಲದಿದ್ದರೂ ಮನೆ ಹೊರಗೆ ಕಾರು ನಿಲ್ಲಿಸಿದ್ರೆ ಹೀಗೆ ಮಾಡೋದಾ: ಬೆಳಿಗ್ಗೆ ಎದ್ದು ನೋಡಿದ್ರೆ ಮಾಲಿಕರಿಂದಲೇ ಶಾಕ್ Video

ಆಫೀಸ್ ನಲ್ಲಿ ಸಿಗರೇಟು ವಾಸನೆ ತಡೆಯಕ್ಕಾಗ್ತಿಲ್ಲ ಎಂದು ಬೆಂಗಳೂರಿನ ಯುವತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ಮುಂದಿನ ಸುದ್ದಿ
Show comments