Webdunia - Bharat's app for daily news and videos

Install App

ಮೋಹನ್​ ಕೃಷ್ಣ ಚಿತ್ತ JDSನತ್ತ

Webdunia
ಶನಿವಾರ, 15 ಏಪ್ರಿಲ್ 2023 (16:22 IST)
ಕೋಲಾರದ ಕೆಜಿಎಫ್​ನ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ.. KGFನ ಬಿಜೆಪಿ ಟಿಕೆಟ್​​ ಅಶ್ವಿನಿ ಸಂಪಂಗಿಗೆ ದೊರೆತಿದ್ದು, ಟಿಕೆಟ್​ ವಂಚಿತ ಮೋಹನ್ ಕೃಷ್ಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ.. ಒಂದು ಬಾರಿ ಸೋತಿರುವ ಅಶ್ವಿನಿಗೆ ಮತ್ತೊಂದು ಸಲ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಟಿಕೆಟ್​ ಆಕಾಂಕ್ಷಿಗಳಲ್ಲಿ ಆಕ್ರೋಶ ಸ್ಫೋಟಕ್ಕೆ ಕಾರಣವಾಗಿದೆ. ಸಂಸದ ಎಸ್.ಮುನಿಸ್ವಾಮಿ ಚಿತಾವಣೆಯಿಂದ ಟಿಕೆಟ್ ಕೈ ತಪ್ಪಿಸಲಾಗಿದೆ ಎಂದು ಟಿಕೆಟ್​ ಆಕಾಂಕ್ಷಿಗಳು ಆರೋಪಿಸಿದ್ದು, ಕಾಂಗ್ರೆಸ್​​ಗೆ ಪರೋಕ್ಷವಾಗಿ ನೆರವಾಗಲು ಅಶ್ವಿನಿಗೆ ಮತ್ತೊಂದು ಸಲ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಮೋಹನ್ ಕೃಷ್ಣ ಚಿತ್ತ JDSನತ್ತ ಹೊರಳಿದ್ದು, ಸ್ಥಳೀಯ ಮುಖಂಡ ಮುನಿರತ್ನಂನಾಯ್ಡು ಜೊತೆ ಜೆಡಿಎಸ್ ವರಿಷ್ಠರ ಭೇಟಿಗೆ ಮೋಹನ್ ಕೃಷ್ಣ ನಿರ್ಧಾರ ಮಾಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments