Webdunia - Bharat's app for daily news and videos

Install App

ಸುಧಾಕರ್ ವಿರುದ್ಧ ಮೊಯ್ಲಿ ವಾಗ್ದಾಳಿ

Webdunia
ಶುಕ್ರವಾರ, 28 ಏಪ್ರಿಲ್ 2023 (13:50 IST)
ಬಿಜೆಪಿ ನೇರವಾಗಿ ಬರಲ್ಲ,ಅಡ್ಡದಾರಿಯಲ್ಲಿ ಬಂದು ಅಧಿಕಾರ‌‌ ಹಿಡಿಯುತ್ತಾರೆ ಎಂದು ಮಾಜಿ‌ ಸಿಎಂ ವೀರಪ್ಪ ಮೊಯ್ಲಿ ಆರೋಪಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಕ್ಷೆತ್ರದ ನೂರಾರು ಸಂಖ್ಯೆಯಲ್ಲಿ ಬಿಜೆಪಿ -ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆದರು.ಈ ವೇಳೆ ಮಾತನಾಡಿದ ಮೊಯ್ಲಿ ಅವರು ಬಿಜೆಪಿಯ ಅನೇಕ ಜನ ಸ್ಥಳೀಯ ನಾಯಕತ್ವಕ್ಕೆ‌ ಬೇಸತ್ತಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಮೋಸ ಮಾಡಿ ಬಿಜೆಪಿಗೆ ಸೇರಿದಂತ ಡಾ.ಸುಧಾಕರ್,ಅವರ ವಿರುದ್ಧ ಬಿರುಗಾಳಿ ರೀತಿಯ ವಾತಾವರಣ ಇದೆ. ಬಿರುಗಾಳಿಯಲ್ಲಿ ಕೊಚ್ಚಿಹೋಗ್ತಾರೆ ಅನುಮಾನ ಇಲ್ಲ. ಬಿಜೆಪಿ ನಾಯಕರ,ಸುಧಾಕರ್ ವರ್ತನೆಗೆ ರೂಸಿ ಜಿಗುಪ್ಸೆ ನೋಡಿ ಬಂದಿದ್ದಾರೆ.ಸುಧಾಕರ್ ಗೆ ಟಿಕೆಟ್ ಕೊಟ್ಟಾಗ ಭಾಷಣ ಮಾಡೋಕೆ ಗೊತ್ತಿರಲಿಲ್ಲ.ನಮ್ಮ ಒಳ್ಳೆಯ ಅಭ್ಯರ್ಥಿ ಕೊಟ್ಟಿದ್ದೇವೆ.ಈ‌ ಅಭ್ಯರ್ಥಿ ಒಳ್ಳೆಯ ಭಾಷಣಗಾರ. ಡಾ.ಸುಧಾಕರ್ ಸೋಲುವುದು ಖಚಿತ ಎಂದು ಸಚಿವ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments