Webdunia - Bharat's app for daily news and videos

Install App

ಲಾಕ್ ಡೌನ್ ಇದ್ರೂ ನಿಮ್ಮ ಮನೆ ಬಾಗಿಲಿಗೆ ಬರುತ್ತೆ ಹಣ

Webdunia
ಶನಿವಾರ, 18 ಏಪ್ರಿಲ್ 2020 (19:32 IST)
ರಾಷ್ಟ್ರೀಕೃತ ಬ್ಯಾಂಕ್ ಖಾತೆದಾರರಿಗೆ ಹಾಗೂ ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಇನ್ಮುಂದೆ ಮನೆ ಬಾಗಿಲಿಗೆ ಹಣ ಬರುತ್ತದೆ. ಲಾಕ್ ಡೌನ್ ಇದ್ದರೂ ಚಿಂತೆಯಿಲ್ಲ.

ಹಾವೇರಿ ಜಿಲ್ಲೆಯಲ್ಲಿ ಕೋವಿಡ್-19  ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ವಿಶೇಷವಾಗಿ ಸಾಮಾಜಿಕ ಭದ್ರತಾ ಪಿಂಚಣಿ ಮತ್ತು ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಅವಶ್ಯಕ ಸೇವೆಗಳನ್ನು ಒದಗಿಸಲು ಅಂಚೆ ಇಲಾಖೆ ಸನ್ನದ್ಧವಾಗಿದ್ದು, ಗ್ರಾಮೀಣ ಜನತೆ ಹತ್ತಿರದ ಅಂಚೆ ಇಲಾಖೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಗ್ರಾಮೀಣ ಜನತೆ  ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಇತರೆ ಬ್ಯಾಂಕಿನ ವ್ಯವಹಾರಗಳು ಅಂದರೆ ಹಣ ಹಿಂಪಡೆಯುವದು, ಬ್ಯಾಲೆನ್ಸ್ ವಿಚಾರಣೆ, ಖಾತೆಯ ವ್ಯವಹಾರದ ವಿಚಾರಣೆಯನ್ನು ಹತ್ತಿರದ ಅಂಚೆ ಕಚೇರಿ ವಿಶೇಷವಾಗಿ ಗ್ರಾಮೀಣ ಅಂಚೆ ಕಚೇರಿಗಳ ಪೋಸ್ಟ್ ಮಾಸ್ಟರ್/ ಗ್ರಾಮೀಣ ಅಂಚೆ ಸೇವಕರಿಗೆ ತಿಳಿಸಬೇಕು.

ಅವರು ತಮ್ಮ ಮನೆಗೆ ಬಂದು ಹಣವನ್ನು ಪೂರೈಸುವರು. ಈ ಸಂದರ್ಭದಲ್ಲಿ  ಆಧಾರ್ ನಂಬರ್, ಖಾತೆ ನಿರ್ವಹಿಸುವ ಬ್ಯಾಂಕಿನ ನಂಬರ್, ಮೊಬೈಲ್ ನಂಬರ ಮತ್ತು ಖಾತೆದಾರರ ಬೆರಳಚ್ಚು ನೀಡಬೇಕಾಗುತ್ತದೆ.  ಎಲ್ಲ ದಾಖಲೆಗಳ ಪರಿಶೀಲನೆ  ಖಚಿತತೆ ಆಧಾರ ಪ್ರಮಾಣಿಕರಿಸಿ ನಂತರ ಸೂಚಿಸಿದ  ನಗರದನ್ನು(ಗರಿಷ್ಠ 10,000/-ರವರೆಗೆ) ರಾಷ್ಟ್ರೀಕೃತ ಬ್ಯಾಂಕಿನಿಂದ ಹಿಂಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments