Webdunia - Bharat's app for daily news and videos

Install App

ಹಣ ಹಂಚಿದರಾ ಕಾಂಗ್ರೆಸ್ ಮುಖಂಡೆ ಲಕ್ಷ್ಮೀ ಹೆಬ್ಬಾಳ್ಕರ್..?

Webdunia
ಗುರುವಾರ, 6 ಏಪ್ರಿಲ್ 2017 (16:19 IST)
ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಂಚಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದು, ವಿಡಿಯೋ ಸಿಡಿ ಬಿಡುಗಡೆ ಮಾಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ಮಾಧ್ಯಮಗಳು ಪ್ರಸಾರ ಮಾಡುತ್ತಿರುವ ವಿಡಿಯೋದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಿಡಿದು ಕುಳಿತಿರುವ ದೃಶ್ಯಾವಳಿಗಳು ಇವೆ. ಈ ಬಗ್ಗೆ ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ಕಾರ್ಯಕರ್ತರಿಗೆ ಊಟದ ಖರ್ಚಿಗೆ ಹಣ ನೀಡುತ್ತಿದ್ದೆವು, ವೋಟಿಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿಶೆಟ್ಟಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಕೂಡಲೆ ಬಂಧಿಸಬೇಕು. ಚುನಾವಣಾ ಆಯೋಗಕ್ಕೂ ದೂರು ನೀಡುತ್ತೇವೆಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments