Webdunia - Bharat's app for daily news and videos

Install App

ಬಿಜೆಪಿ ಪ್ರಚಾರ ಸಭೆಯಲ್ಲಿ ಹರಿದ ಹಣದ ಹೊಳೆ..

Webdunia
ಬುಧವಾರ, 9 ಮೇ 2018 (18:32 IST)
ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಹಣದ ಹೊಳೆ ಹರಿದಿದ್ದು ಹಾವೇರಿ ಜಿಲ್ಲೆಯ ಸವಣೂರು ಮತ್ತು ಬ್ಯಾಡಗಿ ಪಟ್ಟಣದಲ್ಲಿ  ಬಿಜೆಪಿ ಮುಖಂಡರು. ಹಣ ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಶಿಗ್ಗಾವಿ ಬಿಜೆಪಿ ಅಬ್ಯರ್ಥಿ ಬಸವರಾಜ್ ಬೊಮ್ಮಾಯಿ ಪ್ರಚಾರಕ್ಕೆ ಹಣದ ಆಮಿಷ ಒಡ್ಡಿ ಜನರನ್ನು ಕರೆ ತಂದ ಕಾರ್ಯಕರ್ತರು..ಕಾರ್ಯಕ್ರಮದ ಬಳಿಕ ಲಿಸ್ಟ್ ನೋಡಿ ಸಭೆಗೆ ಬಂದಿದ್ದ ಜನರಿಗೆ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆ. 
 
ಅತ್ತ ಬ್ಯಾಡಗಿಯ ದುರ್ಗಾದೇವಿ ಗುಡಿ ಬಳಿಯ ಕಾಲೇಜು ಆವರಣದಲ್ಲಿ ಝಣ ಝಣ ಕಾಂಚಾಣ.. ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರುಪಾಕ್ಷಪ್ಪ ಬಳ್ಳಾರಿ ಪರ ಪ್ರಚಾರಕ್ಕೆ ಹಣ ನೀಡಿ ಜನರನ್ನು ಕರೆ ತಂದ ಕಾರ್ಯಕರ್ತರು ಜನರಿಗೆ ಹಣ ಹಂಚಿದ ವಿಡಿಯೋ ಇದೀಗ ವೈರಲ್ ಆಗಿದೆ.
 
ನಿನ್ನೆಯ ದಿನ ಪ್ರಚಾರಕ್ಕೆಂದು ಹಾವೇರಿಗೆ ಆಗಮಿಸಿದ್ದ ಯಡಿಯೂರಪ್ಪ ಪ್ರಚಾರ ಸಭೆಯಲ್ಲಿ ಕೂಡಾ ಕಾರ್ಯಕರ್ತರು ಹಣದ ಹೊಳೆಯನ್ನೇ ಹರಿಸಿದ್ದುನಡು ಬೀದಿಯಲ್ಲಿ 100, 500 ಮುಖ ಬೆಲೆಯ ನೋಟುಗಳು ರಾರಾಜಿಸಿವೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments