ಬಿಜೆಪಿ ಪ್ರಚಾರ ಸಭೆಯಲ್ಲಿ ಹರಿದ ಹಣದ ಹೊಳೆ..

Webdunia
ಬುಧವಾರ, 9 ಮೇ 2018 (18:32 IST)
ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಹಣದ ಹೊಳೆ ಹರಿದಿದ್ದು ಹಾವೇರಿ ಜಿಲ್ಲೆಯ ಸವಣೂರು ಮತ್ತು ಬ್ಯಾಡಗಿ ಪಟ್ಟಣದಲ್ಲಿ  ಬಿಜೆಪಿ ಮುಖಂಡರು. ಹಣ ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಶಿಗ್ಗಾವಿ ಬಿಜೆಪಿ ಅಬ್ಯರ್ಥಿ ಬಸವರಾಜ್ ಬೊಮ್ಮಾಯಿ ಪ್ರಚಾರಕ್ಕೆ ಹಣದ ಆಮಿಷ ಒಡ್ಡಿ ಜನರನ್ನು ಕರೆ ತಂದ ಕಾರ್ಯಕರ್ತರು..ಕಾರ್ಯಕ್ರಮದ ಬಳಿಕ ಲಿಸ್ಟ್ ನೋಡಿ ಸಭೆಗೆ ಬಂದಿದ್ದ ಜನರಿಗೆ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆ. 
 
ಅತ್ತ ಬ್ಯಾಡಗಿಯ ದುರ್ಗಾದೇವಿ ಗುಡಿ ಬಳಿಯ ಕಾಲೇಜು ಆವರಣದಲ್ಲಿ ಝಣ ಝಣ ಕಾಂಚಾಣ.. ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರುಪಾಕ್ಷಪ್ಪ ಬಳ್ಳಾರಿ ಪರ ಪ್ರಚಾರಕ್ಕೆ ಹಣ ನೀಡಿ ಜನರನ್ನು ಕರೆ ತಂದ ಕಾರ್ಯಕರ್ತರು ಜನರಿಗೆ ಹಣ ಹಂಚಿದ ವಿಡಿಯೋ ಇದೀಗ ವೈರಲ್ ಆಗಿದೆ.
 
ನಿನ್ನೆಯ ದಿನ ಪ್ರಚಾರಕ್ಕೆಂದು ಹಾವೇರಿಗೆ ಆಗಮಿಸಿದ್ದ ಯಡಿಯೂರಪ್ಪ ಪ್ರಚಾರ ಸಭೆಯಲ್ಲಿ ಕೂಡಾ ಕಾರ್ಯಕರ್ತರು ಹಣದ ಹೊಳೆಯನ್ನೇ ಹರಿಸಿದ್ದುನಡು ಬೀದಿಯಲ್ಲಿ 100, 500 ಮುಖ ಬೆಲೆಯ ನೋಟುಗಳು ರಾರಾಜಿಸಿವೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments