Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಗೆ ಭಾರತ ರತ್ನ ಹೆಸರಲ್ಲಿ ಹಣ ವಸೂಲಿ

Webdunia
ಗುರುವಾರ, 5 ಜುಲೈ 2018 (15:19 IST)
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಸಹಿ ಸಂಗ್ರಹ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂವರು ಮಹಿಳೆಯರನ್ನ ಭಕ್ತಾದಿಗಳು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ.

ತುಮಕೂರು ಜಿಲ್ಲೆ ಯ ಕುಣಿಗಲ್ ಪಟ್ಟಣದಲ್ಲಿ ಅಖಿಲ ಭಾರತ ಪಾಲಕರ ಮತ್ತು ವಿಧ್ಯಾರ್ಥಿಗಳ ಮಾಹಾಸಂಘ ಹೆಸರಿನಲ್ಲಿ‌ ತುಮಕೂರು ಮೂಲದ ಲಕ್ಷ್ಮೀ, ಪ್ರೇಮಾ,ಶಿಲ್ಪಾ ಎಂಬುವವರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರು.

ಇದನ್ನ ಕಂಡ ಸಾರ್ವಜನಿಕರು ಅನುಮಾನ ಬಂದು ಶ್ರೀ ಮಠಕ್ಕೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಮಠದ ಭಕ್ತರು ಮೂವರನ್ನ ಹಿಡಿದು ಕುಣಿಗಲ್ ಫೋಲಿಸರಿಗೆ ಒಪ್ಪಿಸಿದ್ದಾರೆ. ಸಂಘದವರು ನಮಗೆ ಹೇಳಿದ್ದಾರೆ ಅದ್ದರಿಂದ ನಾವು ಈ ಕೆಲಸ ಮಾಡುತ್ತಿದ್ದೆವೆ ಎಂದು ಮಹಿಳೆಯೊಬ್ಬಳು ಹೆಳಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments