Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಗೆ ಭಾರತ ರತ್ನ ಹೆಸರಲ್ಲಿ ಹಣ ವಸೂಲಿ

Webdunia
ಗುರುವಾರ, 5 ಜುಲೈ 2018 (15:19 IST)
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಸಹಿ ಸಂಗ್ರಹ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂವರು ಮಹಿಳೆಯರನ್ನ ಭಕ್ತಾದಿಗಳು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದಾರೆ.

ತುಮಕೂರು ಜಿಲ್ಲೆ ಯ ಕುಣಿಗಲ್ ಪಟ್ಟಣದಲ್ಲಿ ಅಖಿಲ ಭಾರತ ಪಾಲಕರ ಮತ್ತು ವಿಧ್ಯಾರ್ಥಿಗಳ ಮಾಹಾಸಂಘ ಹೆಸರಿನಲ್ಲಿ‌ ತುಮಕೂರು ಮೂಲದ ಲಕ್ಷ್ಮೀ, ಪ್ರೇಮಾ,ಶಿಲ್ಪಾ ಎಂಬುವವರು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರು.

ಇದನ್ನ ಕಂಡ ಸಾರ್ವಜನಿಕರು ಅನುಮಾನ ಬಂದು ಶ್ರೀ ಮಠಕ್ಕೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಮಠದ ಭಕ್ತರು ಮೂವರನ್ನ ಹಿಡಿದು ಕುಣಿಗಲ್ ಫೋಲಿಸರಿಗೆ ಒಪ್ಪಿಸಿದ್ದಾರೆ. ಸಂಘದವರು ನಮಗೆ ಹೇಳಿದ್ದಾರೆ ಅದ್ದರಿಂದ ನಾವು ಈ ಕೆಲಸ ಮಾಡುತ್ತಿದ್ದೆವೆ ಎಂದು ಮಹಿಳೆಯೊಬ್ಬಳು ಹೆಳಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments