Webdunia - Bharat's app for daily news and videos

Install App

ಕೊರೊನಾ ಹೆಸರಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಜನರಿಂದ ಹಣ ಸುಲಿಗೆ

Webdunia
ಭಾನುವಾರ, 18 ಅಕ್ಟೋಬರ್ 2020 (10:50 IST)
ಮೈಸೂರು : ಕೊರೊನಾ ಹೆಸರಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಮಾಯಕ ಜನರಿಂದ ಹಣ ಸುಲಿಗೆ ಮಾಡಲಾಗುತ್ತಿದೆ. 2 ಲಕ್ಷ ಹಣ ಕೊಡುವಂತೆ ಸೋಂಕಿತನ ಮಗಳಿಗೆ ದಿಗ್ಭಂಧನ ಮಾಡಿರುವುದಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆರೋಪ ಮಾಡಲಾಗಿದೆ.

ಚಿಕಿತ್ಸೆ ಸಂದರ್ಭದಲ್ಲಿ 2 ಲಕ್ಷ ಕಟ್ಟಿಸಿಕೊಂಡಿದ್ದ ಆಸ್ಪತ್ರೆ, ಮತ್ತೊಮ್ಮೆ ಸೋಂಕಿತನಿಂದ 1.20ಲಕ್ಷ ಹಣ ಕಟ್ಟಿಸಿಕೊಂಡಿದೆ. ಆಮೇಲೆ ರೋಗಿ ಡಿಸ್ಚಾರ್ಜ್ ಗೆ ಮತ್ತೆ 2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದೆ. ಇದರಿಂದ ಹೆದರಿದ ರೋಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಈ ವೇಳೆ ಆಸ್ಪತ್ರೆಯ ಸಿಬ್ಬಂದಿ  ರೋಗಿಯ ಪುತ್ರಿಯನ್ನ ದಿಗ್ಭಂಧಿಸಿದ್ದಾರೆ . 2 ಲಕ್ಷ ಹಣ ಕೊಡುವಂತೆ ಸಿಬ್ಬಂದಿಯಿಂದ ದಿಗ್ಭಂಧನ ಮಾಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ರೈತ ಸಂಘಟನೆ ಆಸ್ಪತ್ರೆಗೆ ಮುತ್ತಿಗೆ  ಹಾಕಿ ವಸೂಲಿ ಮಾಡಿದ್ದ ಹಣದಲ್ಲಿ 25 ಸಾವಿರ ರೂ. ವಾಪಸ್ ಪಡೆದು ರೋಗಿಯ ಕುಟುಂಬಕ್ಕೆ ನೆರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments