ಚುನಾವಣೆ ಸಮಯದಲ್ಲಿ ರೌಡಿಗಳ‌ ಮೇಲೆ ನಿಗಾ

Webdunia
ಗುರುವಾರ, 30 ಮಾರ್ಚ್ 2023 (17:17 IST)
ಚುನಾವಣೆ ಸಮಯದಲ್ಲಿ ರೌಡಿಗಳ‌ ಮೇಲೆ ನಿಗಾ ವಹಿಸೋದು, ರೌಡಿಗಳ ಮೇಲೆ 110 ಹಾಕಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗದಂತೆ ಬಾಂಡ್ ಓವರ್ ನ ಪೊಲೀಸ್ರು ಮಾಡುತ್ತಲೇ ಬರ್ತಿದ್ದಾರೆ. 
 
ಸದ್ಯ ಇತ್ತಿಚೇಗೆ ಸಾಕಷ್ಟು ಸದ್ದು ಮಾಡಿದ್ದ ಬೆಂಗಳೂರಿನ ನಟೋರಿಯಸ್ ರೌಡಿ ಶೀಟರ್ ನಾಗರಾಜ @ ವಿಲ್ಸನ್ ಗಾರ್ಡನ್ ನಾಗನನ್ನ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಗಡಿಪಾರು ಮಾಡಿದ್ದಾರೆ. ಇಂದು ನಾಗನನ್ನ ಪಶ್ಚಿಮ ವಿಭಾಗ ಪೊಲೀಸ್ರು  ಗಡಿಗೆ ಕರೆದೋಯ್ದು  ಕಾನೂನು ಪ್ರಕ್ರಿಯೆ ಮುಗಿಸಿ ಗಡಿಪಾರು ಮಾಡಿದಗದಾರೆ. ಇನ್ನೂ ಒಂದು ನಗರಕ್ಕೆ ನಾಗನ ಎಂಟ್ರಿ ಗೆ ಬಂದ್ ಆಗಲಿದ್ದು ಚುನಾವಣೆ ನಂತರವೂ ನಾಗ ಸಿಟಿಗೆ ಎಂಟ್ರಿ ಕೊಡುವಂತಿಲ್ಲ. ಹಾಗೇನಾದ್ರೂ ಸಿಟಿಗೆ ಎಂಟ್ರಿ ಕೊಡಬೇಕಾದರೆ ನಾಗ ಸೂಕ್ತ ಕಾರಣ ನೀಡಿ ಪೊಲೀಸ್ರಿಗೆ ಮಾಹಿತಿ ನೀಡಿ ಸಿಟಿಗೆ ಎಂಟ್ರಿ ಕೊಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

ಮುಂದಿನ ಸುದ್ದಿ
Show comments