ಎಚ್ಚರ ಎಚ್ಚರ ಎಚ್ಚರ ...!!!! ದಿನದಿಂದ ದಿನಕ್ಕೆ ಹೆಚ್ಚುತ್ತದೆ ಮಂಕಿಪಾಕ್ಸ್ ಹಾವಳಿ ಜನರಿಗೆ ಎಚ್ಚರಿಕೆ...!!! ಟ್ವೀಟ್ ಮಾಡಿದ ಡಾ ಕೆ. ಸುಧಾಕರ್

Webdunia
ಶುಕ್ರವಾರ, 22 ಜುಲೈ 2022 (19:13 IST)
ದೇಶದಲ್ಲೇ ಮೊದಲ  ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿ ಇಡೀ  ದೇಶಕ್ಕೆ ನಡುಕ ಹುಟ್ಟಿಸಿತ್ತು...ಈಗ ದೇವರ ನಾಡು ಕೇರಳದಲ್ಲಿ ಮಂಕಿ ಪಾರ್ಕ್ ಹೆಚ್ಚಾಗುತ್ತಿದೆ ಎಂದು ವರದಿಗಳಾಗಿವೆ 
 
ನೆರೆಯ ಕೇರಳ ರಾಜ್ಯದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ‌ ರಾಜ್ಯ ಸರ್ಕಾರ ಹೈ ಅಲರ್ಟ್‌ ಆಗಿದ್ದು, ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಸರ್ವೇಕ್ಷಣಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.
 
ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮಾಹಿತಿ ನೀಡಿದ್ದು, ' ನೆರೆಯ ಕೇರಳ ರಾಜ್ಯದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರವೇಶ ಘಟ್ಟಗಳಲ್ಲಿ ತಪಾಸಣೆ, ಸೋಂಕು ದೃಢ ಪಟ್ಟವರ ಐಸೋಲೇಶನ್, ಹಾಸಿಗೆಗಳನ್ನು ಮೀಸಲಿಡುವುದು ಸೇರಿದಂತೆ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಸರ್ವೇಕ್ಷಣಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ' ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments