Webdunia - Bharat's app for daily news and videos

Install App

ರಾಜ್ಯದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿ

Webdunia
ಮಂಗಳವಾರ, 26 ಅಕ್ಟೋಬರ್ 2021 (20:34 IST)
ರಾಜ್ಯದಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಅಕ್ಟೋಬರ್ 2021 ರಿಂದ ಮಾರ್ಚ್ 2022 ರವರೆಗೆ ಡಿಎಪಿ, ಎಂ.ಒ.ಪಿ, ಕಾಂಪ್ಲೆಕ್ಸ್, ಯೂರಿಯಾ ಗೊಬ್ಬರಗಳಿಗೆ 16 ಲಕ್ಷದ 94 ಸಾವಿರ ಮೆಟ್ರಿಕ್ ಟನ್ ಬೇಡಿಕೆಯಿದ್ದು, ಅಕ್ಟೋಬರ್ 2021 ರ ಅಂತ್ಯದವರೆಗೆ 2,80,456 ಮೆಟ್ರಿಕ್ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರಗಳಿಗೆ ಬೇಡಿಕೆಯಿದ್ದು, ಆರಂಭಿಕ ಶುಲ್ಕ ಸೆಪ್ಟೆಂಬರ್ 2021 ರ ಅಂತ್ಯದವರೆಗೆ 7,0 8850 ಮೆಟ್ರಿಕ್ ಟನ್  ಒಳಗೊಂಡಂತೆ ಅಕ್ಟೋಬರ್ 2,30,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರ ಸರಬರಾಜಾಗಿದ್ದು,  ಒಟ್ಟು ರಾಜ್ಯದಲ್ಲಿ ಅಕ್ಟೋಬರ್ ಗೆ  9,39,000 ಮೆಟ್ರಿಕ್ ಟನ್ ಲಭ್ಯವಿರುತ್ತದೆ.  26-10-2021ರವರೆಗೆ 3,33,000 ಮೆಟ್ರಿಕ್ ಮಾರಾಟವಾಗಿದೆ. ಉಳಿದ 6,05,760 ಮೆಟ್ರಿಕ್ ಟನ್ ರಸಗೊಬ್ಬರ (ಡಿಎಪಿ 33,570 ಮೆಟ್ರಿಕ್ ಟನ್, ಎಂಒಪಿ 28,420 ಮೆಟ್ರಿಕ್ ಟನ್, ಕಾಂಪ್ಲೆಕ್ಸ್ 3,16,140 ಮೆಟ್ರಿಕ್ ಟನ್ ಹಾಗೂ ಯೂರಿಯಾ 2,27,630 ಮೆಟ್ರಿಕ್ ಟನ್) ದಾಸ್ತಾನು ಇದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ರಸಗೊಬ್ಬರದ ಕೊರತೆ ಇರುವುದಿಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಮುಂಗಾರು  ಹಂಗಾಮಿನಲ್ಲಿ 26,47,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ ನ ರಸಗೊಬ್ಬರಕ್ಕೆ ಬೇಡಿಕೆಯಿರುವುದನ್ನು ಯಾವುದೇ ಕೊರತೆಯಿಲ್ಲದೇ ಪೂರೈಸಲಾಗಿದೆ. ಆರಂಭಿಕ ಶುಲ್ಕ(11,54,320 ಮೆ.ಟ)ಹಾಗೂ 24 ಲಕ್ಷ ಮೆಟ್ರಿಕ್ ಟನ್ ಸರಬರಾಜು ಒಳಗೊಂಡಂತೆ ಒಟ್ಟು 35,63,000 ಮೆ.ಟನ್ ವಿವಿಧ ರಸಗೊಬ್ಬರ ಮುಂಗಾರಿನಲ್ಲಿ ಪೂರೈಸಲಾಗಿದೆ. ಮುಂಗಾರಿನಲ್ಲಿ 28,54,000 ಮೆಟ್ರಿಕ್ ಟನ್ ವಿವಿಧ ಗ್ರೇಡ್ ನ ರಸಗೊಬ್ಬರ ಮಾರಾಟವಾಗಿದ್ದು,ಪೂರೈಕೆಯ ಬಳಿಕವೂ ಸೆಪ್ಟೆಂಬರ್ 2021 ಅಂತ್ಯಕ್ಕೆ ಸೆಪ್ಟೆಂಬರ್ 2021 ರ ಅಂತ್ಯದವರೆಗೆ 7,0 8850 ಮೆಟ್ರಿಕ್ ಟನ್ ದಾಸ್ತಾನು ಇರುತ್ತದೆ. ಈ ದಾಸ್ತಾನನ್ನು ಹಿಂಗಾರಿಗೂ ಬಳಕೆ ಮಾಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments