ಸೋಮವಾರದಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ

Webdunia
ಭಾನುವಾರ, 11 ಸೆಪ್ಟಂಬರ್ 2022 (14:27 IST)
ಹತ್ತು ದಿನಗಳ ಕಾಲ ನೆಡೆಯುವ ಅಧಿವೇಶನ ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ.
 
ಆಡಳಿತ ಪಕ್ಷದ ವೈಫ‌ಲ್ಯ ಪ್ರಸ್ತಾಪಿಸಿ
ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ.
 
ರಾಜ್ಯದಲ್ಲಿ ಕಳೆದ 16 ವರ್ಷಗಳಲ್ಲಿ 11 ವರ್ಷ ಬಿಜೆಪಿಯೇ ಅಧಿಕಾರ ನಡೆಸಿದ್ದು, ಎಲ್ಲ ಕಾಲದ ಹಗರಣಗಳೂ ಸೇರಿಸಿ ತನಿಖೆ ನಡೆಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹೀಗಾಗಿ, ಅಧಿವೇಶನದಲ್ಲಿ ಕಾಂಗ್ರೆಸ್‌ – ಬಿಜೆಪಿ ನಡುವೆ ಜಟಾಪಟಿ ನಡೆಯುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಮಾಡುತ್ತಿರುವವರಿಂದ ನಾವೇನು ಪಾಠ ಕಲಿಯಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ತಾರತಮ್ಯ ಕೊನೆಗೊಳಿಸಲು ಮೊದಲು ಜಾತಿ ಅಳಿಸಿಹಾಕಬೇಕು: ಮೋಹನ್ ಭಾಗವತ್

ಈ ಅವಧಿಗಲ್ಲ, ಆದರೆ ಸಿಎಂ ಆಕ್ಷಾಂಕ್ಷಿ ಎಂದ ಸತೀಶ್ ಜಾರಕಿಹೊಳಿ

ಜೆಡಿಎಸ್‌ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments