Webdunia - Bharat's app for daily news and videos

Install App

ಸೋಮವಾರದಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ

Webdunia
ಭಾನುವಾರ, 11 ಸೆಪ್ಟಂಬರ್ 2022 (14:27 IST)
ಹತ್ತು ದಿನಗಳ ಕಾಲ ನೆಡೆಯುವ ಅಧಿವೇಶನ ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ.
 
ಆಡಳಿತ ಪಕ್ಷದ ವೈಫ‌ಲ್ಯ ಪ್ರಸ್ತಾಪಿಸಿ
ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ.
 
ರಾಜ್ಯದಲ್ಲಿ ಕಳೆದ 16 ವರ್ಷಗಳಲ್ಲಿ 11 ವರ್ಷ ಬಿಜೆಪಿಯೇ ಅಧಿಕಾರ ನಡೆಸಿದ್ದು, ಎಲ್ಲ ಕಾಲದ ಹಗರಣಗಳೂ ಸೇರಿಸಿ ತನಿಖೆ ನಡೆಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹೀಗಾಗಿ, ಅಧಿವೇಶನದಲ್ಲಿ ಕಾಂಗ್ರೆಸ್‌ – ಬಿಜೆಪಿ ನಡುವೆ ಜಟಾಪಟಿ ನಡೆಯುವ ಸಾಧ್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳನ್ನೇ ಕಚ್ಚಲು ಬರ್ತೀಯಾ… ಪಿಟ್ ಬುಲ್ ನಾಯಿಯ ಶೂಟ್ ಮಾಡಿ ಕೊಂದ ವ್ಯಕ್ತಿ Video

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ಮುಂದಿನ ಸುದ್ದಿ
Show comments