Webdunia - Bharat's app for daily news and videos

Install App

ರಾಜ್ಯದ 28 ಜಿಲ್ಲೆಗಳಲ್ಲಿ ಮುಂಗಾರು ಕೊರತೆ

Webdunia
ಭಾನುವಾರ, 16 ಜುಲೈ 2023 (06:18 IST)
ಬೆಂಗಳೂರು : ರಾಜ್ಯಕ್ಕೆ ಮಳೆ ಕೊರತೆಯುಂಟಾಗಿದ್ದು, ಬರಗಾಲದ ಮುನ್ಸೂಚನೆ ಸಿಕ್ತಿದೆ. 28 ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
 
ಕಳೆದ ಜೂನ್ ತಿಂಗಳಲ್ಲಿ ಬರೋಬ್ಬರಿ 56% ಮಳೆ ಕೊರತೆಯಾಗಿತ್ತು. ಜುಲೈ ತಿಂಗಳ ಮೊದಲ 11 ದಿನಗಳವರೆಗೆ 34% ಮಳೆ ಕೊರತೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 18%, ಉತ್ತರ ಒಳನಾಡಿನಲ್ಲಿ 55% ಮಳೆ ಕಡಿಮೆಯಾಗಿದೆ. ಉತ್ತರ ಒಳನಾಡಿನ 13 ಜಿಲ್ಲೆಗಳಲ್ಲಿ ಮಳೆಗೆ ಬರ ಬಂದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದ್ರೆ 77% ಮಳೆ ಕೊರತೆಯಾಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ 74% ಮಳೆ ಕಡಿಮೆ ಬಿದ್ದಿದೆ. ಇದರಲ್ಲಿ ಮೂರು ಜಿಲ್ಲೆಯಲ್ಲಿ ಮಳೆ ಕೊರತೆ ಕಾಡಿದೆ.

ಈ ನಡುವೆ ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ ತೆಗೆದಿದೆ. ಹವಾಮಾನ ಇಲಾಖೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನ ಮಳೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments