Select Your Language

Notifications

webdunia
webdunia
webdunia
webdunia

ಕೇರಳಕ್ಕೆ ಮುಂಗಾರು ಮಳೆ ಪ್ರವೇಶ

ಕೇರಳಕ್ಕೆ ಮುಂಗಾರು ಮಳೆ ಪ್ರವೇಶ
ಬೆಂಗಳೂರು , ಮಂಗಳವಾರ, 2 ಜೂನ್ 2020 (09:43 IST)
ಬೆಂಗಳೂರು: ನಿರೀಕ್ಷೆಯಂತೇ ಮುಂಗಾರು ಮಳೆ ಕೇರಳ ಪ್ರವೇಶಿಸಿದೆ. ಜೂನ್ 1 ರಂದು ಮುಂಗಾರು ಪ್ರವೇಶವಾಗಬಹುದು ಎಂದು ಈ ಮೊದಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.


ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕೇ ಮುಂಗಾರಿನ ಪ್ರವೇಶವಾಗಿರುವುದು ವಿಶೇಷ. ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ಮೂರು ದಿನಗಳಿಂದ ಕೇರಳದಲ್ಲಿ ಮಳೆ ಸುರಿಯುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆಯ ಆಗಮನವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈನಿಂದ ಬೆಂಗಳೂರಿಗೆ ಉದ್ಯಾನ್ ಎಕ್ಸ್ ಪ್ರೆಸ್ ಆಗಮನ