Webdunia - Bharat's app for daily news and videos

Install App

ಕೇರಳಕ್ಕೆ ಮುಂಗಾರು ಮಳೆ ಪ್ರವೇಶ

Webdunia
ಮಂಗಳವಾರ, 2 ಜೂನ್ 2020 (09:43 IST)
ಬೆಂಗಳೂರು: ನಿರೀಕ್ಷೆಯಂತೇ ಮುಂಗಾರು ಮಳೆ ಕೇರಳ ಪ್ರವೇಶಿಸಿದೆ. ಜೂನ್ 1 ರಂದು ಮುಂಗಾರು ಪ್ರವೇಶವಾಗಬಹುದು ಎಂದು ಈ ಮೊದಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.


ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕೇ ಮುಂಗಾರಿನ ಪ್ರವೇಶವಾಗಿರುವುದು ವಿಶೇಷ. ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ಮೂರು ದಿನಗಳಿಂದ ಕೇರಳದಲ್ಲಿ ಮಳೆ ಸುರಿಯುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆಯ ಆಗಮನವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments