Webdunia - Bharat's app for daily news and videos

Install App

Kerala Monsoon: ರೈತರಿಗೆ ಮುಂಗಾರಿನ ಸಿಹಿ ಸುದ್ದಿ, ಕೇರಳಕ್ಕೆ ಎಂಟ್ರಿ ಕೊಟ್ಟ ವರುಣ

Krishnaveni K
ಶನಿವಾರ, 24 ಮೇ 2025 (14:18 IST)
ತಿರುವನಂತಪುರಂ: ಈ ಬಾರಿ ಮುಂಗಾರು ಬೇಗನೇ ಬರಲಿದೆ ಎಂಬ ಹವಾಮಾನ ಭವಿಷ್ಯ ನಿಜವಾಗಿದೆ. ಅವಧಿಗೆ ಮುನ್ನವೇ ಕೇರಳಕ್ಕೆ ಮುಂಗಾರು ಆಗಮನವಾಗಿದೆ. ಇಂದು ಬೆಳಿಗ್ಗೆಯಿಂದಲೇ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ.
 

ಪ್ರತೀ ವರ್ಷ ಮುಂಗಾರು ಆಗಮನ ಜೂನ್ 1 ಅಥವಾ ಜೂನ್ ಮೊದಲ ವಾರದಲ್ಲಿ ಆಗುತ್ತದೆ. ಆದರೆ ಈ ಬಾರಿ ಮೇ ಕೊನೆಯ ವಾರಕ್ಕೇ ಎಂಟ್ರಿ ಕೊಟ್ಟಿದೆ. ನಿನ್ನೆಯಿಂದಲೂ ಕೇರಳದಲ್ಲಿ ಮಳೆಯ ವಾತಾವರಣವಿದೆ. ಇಂದು ಅಧಿಕೃತವಾಗಿ ಮುಂಗಾರು ಆಗಮನವಾಗಿದೆ.

ಕರ್ನಾಟಕದಲ್ಲೂ ಇದೀಗ ಮೋಡ ಕವಿದ ವಾತಾವರಣವಿದ್ದು ಇಂದು ಸಂಜೆಯಿಂದ ಭಾರೀ ಮಳೆ ನಿರೀಕ್ಷಿಸಲಾಗಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮುಂಗಾರು ಮಳೆ ಇಷ್ಟು ಬೇಗನೇ ಆಗುತ್ತಿದೆ. ಅವಧಿಗಿಂತ 8 ದಿನಗಳ ಮೊದಲೇ ಮಳೆಯಾಗಿರುವುದು ವಿಶೇಷ.

ಈ ಬಾರಿ ಮುಂಗಾರು ಅತೀ ಶಕ್ತವಾಗಿ ಸುರಿಯಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ವರದಿ ನೀಡಿದೆ. ಸೆಪ್ಟೆಂಬರ್ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಬೇಸಿಗೆ ಮಳೆಯೂ ಈ ಬಾರಿ ಉತ್ತಮವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala Monsoon: ರೈತರಿಗೆ ಮುಂಗಾರಿನ ಸಿಹಿ ಸುದ್ದಿ, ಕೇರಳಕ್ಕೆ ಎಂಟ್ರಿ ಕೊಟ್ಟ ವರುಣ

KCET results live: ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ

KCET Results live: ಕೆಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ವಿವರ ಇಲ್ಲಿದೆ

Kodi Seer: ಕೊವಿಡ್ ಬಗ್ಗೆ ಅಪಾಯಕಾರಿಯಾಗುತ್ತಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

Mysore Pak: ಪಾಕಿಸ್ತಾನದ ಮೇಲಿನ ಸಿಟ್ಟಿಗೆ ಮೈಸೂರ್ ಪಾಕ್ ಗತಿ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments