Webdunia - Bharat's app for daily news and videos

Install App

ಇನ್ನೊಂದು ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ

Webdunia
ಶನಿವಾರ, 30 ಮೇ 2020 (09:27 IST)
Normal 0 false false false EN-US X-NONE X-NONE

ಬೆಂಗಳೂರು : ಇನ್ನೊಂದು ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
 


 

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವ ಹಿನ್ನಲೆಯಲ್ಲಿ ಈಗ ದಕ್ಷಿಣ ಒಳನಾಡಿನಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದೆ. ಹಾಗೂ ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನಲೆ ಮುಂಗಾರು ಆರಂಭಕ್ಕೆ ಅನುಕೂಲಕರವಾದ ವಾತಾವರಣವಿದೆ. ಆದಕಾರಣ ಜೂನ್ 1 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

 

ನಂತರ 2-3 ದಿನದಲ್ಲಿ ರಾಜ್ಯದ ಕರಾವಳಿಗೆ ಮುಂಗಾರು ಎಂಟ್ರಿಯಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಹಾಗೇ  ಇಂದಿನಿಂದ 3 ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments