Webdunia - Bharat's app for daily news and videos

Install App

ಅತೃಪ್ತ ಶಾಸಕರೊಂದಿಗೆ ಸಿಎಂ ಚರ್ಚೆಗೆ ಮುಹೂರ್ತ ಫಿಕ್ಸ್: ಖಡಕ್ ಮಾತು ಹೇಳಿದ ಶಾಸಕ

Webdunia
ಗುರುವಾರ, 4 ಜುಲೈ 2019 (15:57 IST)
ಮೈತ್ರಿ ಸರಕಾರದ ಅತೃಪ್ತ ಶಾಸಕರೊಂದಿಗೆ ಸಿಎಂ ಸಮಯ ನಿಗದಿಗೊಳಿಸಿದ್ದಾರೆ. ಇದರ ಬೆನ್ನಲ್ಲೇ ತಮ್ಮ ಬೇಡಿಕೆಗಳನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ ಬಂಡಾಯ ಶಾಸಕರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಜತೆಗೆ ನಾನು ಮಾತುಕತೆಗೆ ಸಿದ್ಧನಿದ್ದೇನೆ.

ಆದರೆ ಅವರು ನನ್ನ ಬೇಡಿಕೆಗೆ ಸ್ಪಂದನೆ ನೀಡಿದರೆ ಮಾತ್ರ ಮಾತನಾಡುವೆ. ಹೀಗಂತ ಕೈ ಪಡೆಯ ಶಾಸಕ ಆನಂದ ಸಿಂಗ್ ಹೇಳಿದ್ದಾರೆ.

ಬೇಡಿಕೆಗಳು ಏನೇನೂ ಅನ್ನೋದನ್ನು ಪಕ್ಷದ ನಾಯಕರಿಗೆ ತಿಳಿಸಿದ್ದೇನೆ. ಅವರು ಸಿಎಂಗೆ ವಿಷಯ ತಿಳಿಸಲಿದ್ದಾರೆ ಎಂದರು.

ಬೇಡಿಕೆಗಳನ್ನು ಈಡೇರಿಸುವುದಾದರೆ ಮಾತ್ರ ಸಿಎಂ ಜೊತೆಗೆ ಚರ್ಚೆ ಮಾಡುವೆ. ಕೋರ್ಟ್ ನಲ್ಲಿ ಹಾಜರಾಗಬೇಕಾದ ಕಾರಣ ಬೆಂಗಳೂರಿಗೆ ಬಂದಿದ್ದೆ. ಈಗ ಹೊಸಪೇಟೆಗೆ ಹೊರಡುತ್ತಿರುವೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments