Webdunia - Bharat's app for daily news and videos

Install App

ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ!

Webdunia
ಮಂಗಳವಾರ, 25 ಅಕ್ಟೋಬರ್ 2022 (16:56 IST)
ಡ್ರಿಪ್ಸ್​​​ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ. ಪ್ರಯಾಗರಾಜ್​​​​ನಲ್ಲಿ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ್ಬರ ದೇಹಕ್ಕೆ ಪ್ಲಾಸ್ಮಾ ನೀಡುವುದಕ್ಕೆ ಬದಲಾಗಿ ಮೂಸಂಬಿ ರಸ ನೀಡಲಾಗಿದ್ದು, ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ದೇಹಕ್ಕೆ ಮೂಸಂಬಿ ರಸ ಸೇರಿದ ಕಾರಣಕ್ಕೆ ರೋಗಿ ಪ್ರದೀಪ್‌ ಪಾಂಡೆ ಎಂಬ ರೋಗಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಉತ್ತರ ಪ್ರದೇಶದಲ್ಲಿ ನಕಲಿ ರಕ್ತನಿಧಿಗಳ ಅಕ್ರಮ ಬಯಲಾಗಿದೆ. ಪ್ಲಾಸ್ಮಾ ಪೊಟ್ಟಣದಲ್ಲಿ ಮೂಸಂಬಿ ರಸ ಇರುವುದನ್ನು ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments