Webdunia - Bharat's app for daily news and videos

Install App

ಕರ್ನಾಟಕ ಬಂದ್ ಗೆ ಖಾಸಗಿ ಶಿಕ್ಷಣ ‌ಸಂಸ್ಥೆ ಒಕ್ಕೂಟದಿಂದ ನೈತಿಕ‌ ಬೆಂಬಲ

Webdunia
ಗುರುವಾರ, 28 ಸೆಪ್ಟಂಬರ್ 2023 (15:00 IST)
ಕರ್ನಾಟಕ ಬಂದ್ ಗೆ ಖಾಸಗಿ ಶಿಕ್ಷಣ ‌ಸಂಸ್ಥೆ ಒಕ್ಕೂಟದಿಂದ ನೈತಿಕ‌ ಬೆಂಬಲ ವ್ಯಕ್ತಪಡಿಸಿದ್ದಾರೆ.ಮಕ್ಕಳ‌ ಹಿತ ದೃಷ್ಠಿಯಿಂದ ಶಾಲೆ‌ಗಳಿಗೆ ರಜೆ ಕೊಡಲು ಸರ್ಕಾರಕ್ಕೆ ಮನವಿ ಮಾಡಿದ್ದು,ಸ್ಥಳೀಯ ಪರಿಸ್ಥಿಯನ್ನ‌ ಅವಲೋಕಿಸಿ ರಜೆ ಘೋಷಣೆ ಮಾಡಲು ಮನವಿ ಮಾಡಿದ್ದಾರೆ.ಒಂದೆಡೆ ಬಂದ್ ಗೆ ನೈತಿಕ ಬೆಂಬಲ ಇನ್ನೊಂದೆಡೆ ಸಾಲು ಸಾಲು ರಜೆಗೆ ಸಂಘಟನೆಯಿಂದ‌ ಕಳವಳ ವ್ಯಕ್ತವಾಗಿದೆ.ಪರೀಕ್ಷಾ ಸಮಯದಲ್ಲೇ ಈರಿತೀಯ ಸಾಲು ಸಾಲು ರಜೆಗೆ ಖಾಸಗಿ ಶಾಲಾ ಸಂಘಟನೆ  ಕಾಮ್ಸ್ ಅಧ್ಯಕ್ಷ -ಶಶಿಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments