Webdunia - Bharat's app for daily news and videos

Install App

ಕರ್ನಾಟಕ ಬಂದ್ ಗೆ ಖಾಸಗಿ ಶಿಕ್ಷಣ ‌ಸಂಸ್ಥೆ ಒಕ್ಕೂಟದಿಂದ ನೈತಿಕ‌ ಬೆಂಬಲ

Webdunia
ಗುರುವಾರ, 28 ಸೆಪ್ಟಂಬರ್ 2023 (15:00 IST)
ಕರ್ನಾಟಕ ಬಂದ್ ಗೆ ಖಾಸಗಿ ಶಿಕ್ಷಣ ‌ಸಂಸ್ಥೆ ಒಕ್ಕೂಟದಿಂದ ನೈತಿಕ‌ ಬೆಂಬಲ ವ್ಯಕ್ತಪಡಿಸಿದ್ದಾರೆ.ಮಕ್ಕಳ‌ ಹಿತ ದೃಷ್ಠಿಯಿಂದ ಶಾಲೆ‌ಗಳಿಗೆ ರಜೆ ಕೊಡಲು ಸರ್ಕಾರಕ್ಕೆ ಮನವಿ ಮಾಡಿದ್ದು,ಸ್ಥಳೀಯ ಪರಿಸ್ಥಿಯನ್ನ‌ ಅವಲೋಕಿಸಿ ರಜೆ ಘೋಷಣೆ ಮಾಡಲು ಮನವಿ ಮಾಡಿದ್ದಾರೆ.ಒಂದೆಡೆ ಬಂದ್ ಗೆ ನೈತಿಕ ಬೆಂಬಲ ಇನ್ನೊಂದೆಡೆ ಸಾಲು ಸಾಲು ರಜೆಗೆ ಸಂಘಟನೆಯಿಂದ‌ ಕಳವಳ ವ್ಯಕ್ತವಾಗಿದೆ.ಪರೀಕ್ಷಾ ಸಮಯದಲ್ಲೇ ಈರಿತೀಯ ಸಾಲು ಸಾಲು ರಜೆಗೆ ಖಾಸಗಿ ಶಾಲಾ ಸಂಘಟನೆ  ಕಾಮ್ಸ್ ಅಧ್ಯಕ್ಷ -ಶಶಿಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

ಪ್ರಜ್ವಲ್ ರೇವಣ್ಣಗೆ ಜುಲೈ 30 ಮಹತ್ವದ ದಿನ: ಮಗನಿಗಾಗಿ ರೇವಣ್ಣ ಭೀಷ್ಮ ಪ್ರತಿಜ್ಞೆ

ನೆರೆಮನೆಯವಳನ್ನು ಎಳೆದಾಡಿ ಹಲ್ಲೆ ಮಾಡಿದ ಮೊಹಮ್ಮದ್ ಶಮಿ ಮಾಜಿ ಪತ್ನಿ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments