Webdunia - Bharat's app for daily news and videos

Install App

20ಕ್ಕೂ ಹೆಚ್ಚು ಆಪ್‌ ನಾಯಕರು ಕೈ ಪಕ್ಷಕ್ಕೆ ಸೇರ್ಪಡೆ..!

Webdunia
ಭಾನುವಾರ, 1 ಅಕ್ಟೋಬರ್ 2023 (17:45 IST)
ಈಶಾನ್ಯ ದೆಹಲಿಯ ಆಮ್ ಆದ್ಮಿ ಪಕ್ಷದ  20 ಕ್ಕೂ ಹೆಚ್ಚು ನಾಯಕರು ಮತ್ತು ಪದಾಧಿಕಾರಿಗಳು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಿದ್ದು, ಈ ಮೂಲಕ ಆಫ್‌ಗೆ ಶಾಕ್‌ ನೀಡಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನವರು ಕೈ ಪಕ್ಷವನ್ನು ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.ಈ ಗುಂಪಿನಲ್ಲಿ ದೆಹಲಿ ಕಾಂಗ್ರೆಸ್‌ನ ಮಾಜಿ ಕಾರ್ಯದರ್ಶಿಗಳಾದ ಕುಲದೀಪ್ ಭಾಟಿ ಮತ್ತು ಯೋಗೇಂದ್ರ ಭಾಟಿ ಹಾಗೂ ಬ್ಲಾಕ್ ಮಾಜಿ ಅಧ್ಯಕ್ಷ ಮಹೇಂದ್ರ ಕುಮಾರ್ ಸೇರಿದ್ದಾರೆ. ಅವರೆಲ್ಲರೂ ಕಾಂಗ್ರೆಸ್‌ ಪಕ್ಷ ಸೇರಲು ಎಎಪಿ ಅನ್ನು ತೊರೆದಿದ್ದಾರೆ. ಕಾಂಗ್ರೆಸ್‌ನ ದೆಹಲಿ ಘಟಕದ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತೃ ಪಕ್ಷಕ್ಕೆ ವಾಪಸಾಗುವಂತೆ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments