Webdunia - Bharat's app for daily news and videos

Install App

ರೈಲ್ವೇ ಹಳಿ ದಾಟಿದ 20ಕ್ಕೂ ಹೆಚ್ಚು ಕಾಡಾನೆ

Webdunia
ಬುಧವಾರ, 11 ಜನವರಿ 2023 (18:02 IST)
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಸಿಡೆ ಗ್ರಾಮದ ಸಮೀಪ 20 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ರೈಲ್ವೇ ಹಳಿ ದಾಟಿದೆ. ಹಲಸುಲಿಗೆ ಗ್ರಾಮದ ಕಡೆಯಿಂದ ಒಸ್ಸೂರ್ ಎಸ್ಟೇಟ್​​ ಕಡೆಗೆ ಕಾಡಾನೆಗಳ ಹಿಂಡು ಸಾಗಿವೆ. ಕಾಡಾನೆಗಳ ಹಿಂಡು ಕಂಡು ಸ್ಥಳೀಯರು, ವಿಡಿಯೋ ಮಾಡಿದ್ದಾರೆ. ಈಗಾಗಲೇ ರೈಲಿಗೆ ಡಿಕ್ಕಿಯಾಗಿ ಮೂರು ಕಾಡಾನೆಗಳು ಪ್ರಾಣ ಕಳೆದುಕೊಂಡಿವೆ. ಆದ್ದರಿಂದ ರೈಲ್ವೇ ಹಳಿಯ ಸಮೀಪ ಮುನ್ನೆಚ್ಚರಿಕೆ ವಹಿಸಲು ಸ್ಥಳೀಯರು ಮನವಿ ಮಾಡಿದ್ದಾರೆ. ಹೆಚ್ಚಿನ RRT ಸಿಬ್ಬಂದಿಗಳನ್ನು ನೇಮಕ ಮಾಡಲು ಮನವಿ ಮಾಡಿದ್ದಾರೆ. ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments