Webdunia - Bharat's app for daily news and videos

Install App

ಮುಂಬೈ ನಲ್ಲಿ ಮಳೆಯ ಆರ್ಭಟಕ್ಕೆ 20ಕ್ಕೂ ಹೆಚ್ಚು ಜನ ಸಾವು

Webdunia
ಮಂಗಳವಾರ, 2 ಜುಲೈ 2019 (09:59 IST)
ಮುಂಬೈ : ನಾಲ್ಕೈದು ದಿನಗಳಿಂದ ಮಹಾರಾಷ್ಟ್ರದ ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಅಬ್ಬರಕ್ಕೆ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಮಲಾಡ್ ​ನ ಕುರಾರ್​ ಗ್ರಾಮದಲ್ಲಿ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ಗೋಡೆ ಕುಸಿದ ಪರಿಣಾಮ 16 ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವಾರು ಮಂದಿ ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯ ಮುಂದುವರಿಸಿದ್ದು,  ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಮಹಾರಾಷ್ಟ್ರ ಸರ್ಕಾರ ಇಂದು ರಜೆ ಘೋಷಿಸಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಈ ದಿನಗಳಲ್ಲಿ ಮೀನುಗಾರಿಕೆ ನಿಷೇಧ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಮುಂದಿನ ಸುದ್ದಿ
Show comments