Webdunia - Bharat's app for daily news and videos

Install App

20 ಕ್ಕೂ ಹೆಚ್ಚು ತಬ್ಲಿಘಿಗಳು ಪ್ರತ್ಯಕ್ಷ?

Webdunia
ಬುಧವಾರ, 6 ಮೇ 2020 (20:47 IST)
ಕೋಟೆನಾಡಿನಲ್ಲಿ ಏಕಾಏಕಿಯಾಗಿ 20 ಕ್ಕೂ ಹೆಚ್ಚು ತಬ್ಲಿಘಿಗಳು ಪ್ರತ್ಯಕ್ಷರಾಗಿರೋದು ಜನರ ಆತಂಕಕ್ಕೆ ಕಾರಣವಾಗಿದೆ.

ಚಿತ್ರದುರ್ಗ ತಾಲೂಕು ಚಿಕ್ಕಗೊಂಡನಹಳ್ಳಿ ಸಮೀಪದ ಬೊಗಳೇರಹಟ್ಟಿ ಗ್ರಾಮದ ಬಳಿ ಚೆಕ್ ಪೋಸ್ಟ್ ಬಳಿ ಸಿಕ್ಕಿಬಿದ್ದಿದ್ದಾರೆ ತಬ್ಲಿಘಿಗಳು.

ಅಹಮದಾಬಾದ್ ನಿಂದ ಅನುಮತಿ‌ ಪಡೆದು ಕರ್ನಾಟಕಕ್ಕೆ ಬಂದಿದ್ದಾರೆ ತಬ್ಲಿಘಿಗಳು. ಆದರೆ ಈ ಕುರಿತು ಚಿತ್ರದುರ್ಗ ಡಿಸಿಗೆ ಮಾಹಿತಿಯನ್ನೇ ಕೊಟ್ಟಿಲ್ಲ ಎನ್ನಲಾಗಿದೆ.

ಗುಜರಾತಿನ ಎರಡು ಬಸ್ ಗಳಲ್ಲಿ‌ ಬಂದಿರುವ ತಬ್ಲಿಘಿಗಳಿಂದ ಕೋಟೆನಾಡಿನ ಜನರಲ್ಲಿ ಆತಂಕ ಮನೆ ಮಾಡಿದೆ.  
ಸದ್ಯ ಗ್ರೀನ್ ಝೋನ್ ನಲ್ಲಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಚೆಕ್ ಪೋಸ್ಟ್ ಬಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments