Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಎರಡು ದಿನದ ಮಳೆಯ ಅಬ್ಬರಕ್ಕೆ ಮರಗಳು ಧರೆಗೆ

Krishnaveni K
ಸೋಮವಾರ, 3 ಜೂನ್ 2024 (09:26 IST)
ಬೆಂಗಳೂರು: ಮುಂಗಾರು ಮಳೆ ರಾಜ್ಯ ಪ್ರವೇಶಿಸಿದ್ದು ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮರಗಳು ಧರೆಗುರುಳಿವೆ.

ಶನಿವಾರದಿಂದ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆಯೂ ಮಳೆ ಮುಂದುವರಿದಿತ್ತು. ಇಂದೂ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಮಳೆ ಬರುವ ಎಲ್ಲಾ ಲಕ್ಷಣಗಳಿವೆ.

ಮಳೆಯ ಜೊತೆಗೆ ವಿಪರೀತ ಗಾಳಿಯೂ ಸೇರಿರುವುದರಿಂದ ಹಲವೆಡೆ ಮರಗಳು ಧರೆಗುರುಳಿ ಅವಾಂತರ ಸೃಷ್ಟಿಯಾಗಿದೆ. ಕೇವಲ ಎರಡು ದಿನದ ಮಳೆಗೆ 200 ಕ್ಕೂ ಹೆಚ್ಚು ಮರಗಳು ಉರುಳಿಬಿದ್ದಿವೆ. ಕೆಲವೆಡೆ ಅಂಡರ್ ಪಾಸ್ ನಲ್ಲಿ ನೀರು ನಿಂತು ವಾಹನ ಸಂಚಾರ ಕಷ್ಟವಾಗಿದೆ.

ಬೆಂಗಳೂರು ನಗರದಲ್ಲಿ ಒಟ್ಟಾರೆ 110.7 ಮಿಲಿ ಲೀಟರ್ ಮಳೆಯಾಗಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಮೊನ್ನೆಯಷ್ಟೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು ರಾಜ್ಯಾದ್ಯಂತ ಈಗ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments