300ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ?

Webdunia
ಬುಧವಾರ, 23 ನವೆಂಬರ್ 2022 (12:27 IST)
ಚಿಕ್ಕಮಗಳೂರು : ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಶೃಂಗೇರಿ ಕ್ಷೇತ್ರವ್ಯಾಪ್ತಿಯಲ್ಲಿನ 300ಕ್ಕೂ ಅಧಿಕ ಕಾರ್ಯಕರ್ತರು ಏಕಾ-ಏಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಇದರಿಂದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡಗೆ ಸ್ವ-ಹೋಬಳಿಯಲ್ಲೇ ಶಾಕ್ ಕೊಟ್ಟಂತಾಗಿದೆ. ಶಾಸಕನ ವರ್ತನೆಯಿಂದ 300ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಕಾರ್ಯಕರ್ತರು, ಅವರೇ ಶಾಮಿಯಾನ ಹಾಕಿ, ಕಾರ್ಯಕ್ರಮ ಮಾಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜೇಗೌಡರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿ, ಮೀಸಲಾತಿ ಹೆಚ್ಚಿಸಿದ ಬಿಜೆಪಿಗೆ ಜಿಂದಾಬಾದ್ ಕೂಗಿ ಜೈಕಾರ ಹಾಕಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸರಿ ಧ್ವಜ ಹಿಡಿದು ಮೆರವಣಿಗೆಗೆ ಚಾಲನೆ: ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾದ ಉಡುಪಿ ಜಿಲ್ಲಾಧಿಕಾರಿ

ಮಂತ್ಲಿ ಮನಿ ಬಹಿರಂಗ ಆದಾಗಲೇ ಅಬಕಾರಿ ಸಚಿವರನ್ನ ವಜಾ ಮಾಡಬೇಕಿತ್ತು: ಸಿ.ಟಿ. ರವಿ ವಾಗ್ದಾಳಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ರೀಲ್ಸ್ ಗಾಗಿ ಇದೆಂಥಾ ಶೋಕಿ: ಟ್ರಕ್ ನಡಿಯಲ್ಲಿ ಬೈಕ್ ಚಾಲನೆ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments