400ಕ್ಕೂ ಹೆಚ್ಚು ಮಹಿಳೆಯರಿಂದ ಅಹೋರಾತ್ರಿ ಧರಣಿ

Webdunia
ಗುರುವಾರ, 23 ನವೆಂಬರ್ 2017 (08:36 IST)
ಬೆಂಗಳೂರಿನ ಗೊರುಗುಂಟೆಪಾಳ್ಯದ ಬಾಂಬೆ ರೈಯಾನ್ ಗಾರ್ಮೆಂಟ್ಸ್ ಎದುರು ಮಹಿಳೆಯರು ಮೂರುದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪಿಂಚಣಿ ಹಣ ನೀಡಲು ಬಾಂಬೆ ರೈಯಾನ್ ಕಂಪೆನಿ ನಿರಾಕರಿಸುತ್ತಿರುವುದೇ ಇದಕ್ಕೆ ಕಾರಣವಂತೆ. ಈ ಪಿಂಚಣಿಗೂ ತಮಗೂ ಸಂಬಂಧವಿಲ್ಲ ಎನ್ನುತ್ತಾರೆ ಬಾಂಬೆ ರೈಯಾನ್ ಕಂಪೆನಿ.

ಅಪೆಕ್ಸ್ ಗಾರ್ಮೆಂಟ್ಸ್ ಅನ್ನು ಕಾರ್ಮಿಕರಿಗೆ ಮಾಹಿತಿ ನೀಡದೇ ಬಾಂಬೆ ರೈಯಾನ್ ಕಂಪೆನಿಗೆ ಮಾರಾಟ ಮಾಡಿದ್ದಾರೆ.


ಕಾರ್ಮಿಕರಿಗೆ ನೀಡಬೇಕಿದ್ದ ಪಿಂಚಣಿ ಹಣ ನೀಡದೇ ಬಾಂಬೆ ರೈಯಾನ್ ಕಂಪನೆಗೆ ಅಪೆಕ್ಸ್ ಮಾರಾಟ ಮಾಡಿದೆ.
 ಐದು ವರ್ಷದಿಂದ ಅಪೆಕ್ಸ್ ಗಾರ್ಮೆಂಟ್ಸ್ ನಲ್ಲಿ ದುಡಿದ್ದೇವೆ ಸಿಗಬೇಕಿದ್ದ ಪಿಂಚಣಿ ಹಣ ನೀಡಲು ನಿರಾಕರಿಸುತ್ತಿದೆ ಕಂಪೆನಿ ಎಂದು ಕಾರ್ಮಿಕರು ದೂರಿದ್ದಾರೆ. ಅಪೆಕ್ಸ್ ಕಂಪೆನಿಯರು ಬಾಂಬೆ ರೈಯಾನ್ಸ್ ಕಂಪೆನಿ ಎಂದು ಹೆಸರು ಬದಲಾಯಿಸಿಕೊಂಡು ಕಾರ್ಮಿಕರಿಗೆ ಕತೆ ಕಟ್ಟುತ್ತಿದೆ ಎಂದು ಕಾರ್ಮಿಕರು ತಮ್ಮ ದುಃಖ ತೋಡಿಕೊಂಡಿದ್ದಾರೆ.


ಇನ್ನು ಅಪೆಕ್ಸ್ ಗಾರ್ಮೆಂಟ್ಸ್ ನೀಡಬೇಕಾಗಿರುವ ಪಿಂಚಣಿಯನ್ನು ಬಾಂಬೆ ರೈಯಾನ್ ಕಂಪೆನಿ ನೀಡಲು ನಿರಾಕರಿಸುತ್ತಿದೆ. ಹಾಗಾಗಿ ಕಂಪೆನಿ ಎದುರು 400ಕ್ಕೂ ಹೆಚ್ಚು ಮಹಿಳೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments