50ಕ್ಕೂ ಹೆಚ್ಚು ಹೋರಾಟಗಾರರ ಬಂಧನ ಮಾಡಿದ್ಯಾಕೆ?

Webdunia
ಸೋಮವಾರ, 11 ಫೆಬ್ರವರಿ 2019 (17:49 IST)
ರಸ್ತೆತಡೆ ನಡೆಸಿ ಪ್ರತಿಭಟನೆಗೆ ಕುಳಿತಿದ್ದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವೈಟಿಪಿಎಸ್ ಖಾಸಗೀಕರಣ ವಿರೋಧಿಸಿ ರಾಯಚೂರಿನಲ್ಲಿ ಕಂಪನಿ‌ ಮುಂದೆ ಕಾರ್ಮಿಕರಿಂದ ರಸ್ತೆ ತಡೆ ನಡೆಯಿತು.

ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಇಡೀ ಜಿಲ್ಲಾ ಕೇಂದ್ರದ ವಿವಿಧೆಡೆ ರಸ್ತೆ ತಡೆ ನಡೆಯಿತು. ವೈಟಿಪಿಎಸ್ ಖಾಸಗೀಕರಣ ಕೈ ಬಿಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಹೈ.ಕ.ಉದ್ಯೋಗ ಸೃಷ್ಟಿಯ ಭರವಸೆ ನೀಡಿ ವೈಟಿಪಿಎಸ್ ಸ್ಥಾಪನೆಯಾಗಿತ್ತು. ಸರ್ಕಾರ 30 ತಿಂಗಳಿಗೆ 128 ಕೋಟಿಗೆ ಹೈದ್ರಾಬಾದ್ ಮೂಲದ ಕಂಪನಿ ನೀಡಲಾಗಿದೆ. ಈ ನೀತಿ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕಂಪನಿ ಖಾಸಗೀಕರಣ ಮಾಡುವುದರಿಂದ 750 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಮುಂದಿನ ಸುದ್ದಿ
Show comments