Webdunia - Bharat's app for daily news and videos

Install App

50ಕ್ಕೂ ಹೆಚ್ಚು ಹೋರಾಟಗಾರರ ಬಂಧನ ಮಾಡಿದ್ಯಾಕೆ?

Webdunia
ಸೋಮವಾರ, 11 ಫೆಬ್ರವರಿ 2019 (17:49 IST)
ರಸ್ತೆತಡೆ ನಡೆಸಿ ಪ್ರತಿಭಟನೆಗೆ ಕುಳಿತಿದ್ದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವೈಟಿಪಿಎಸ್ ಖಾಸಗೀಕರಣ ವಿರೋಧಿಸಿ ರಾಯಚೂರಿನಲ್ಲಿ ಕಂಪನಿ‌ ಮುಂದೆ ಕಾರ್ಮಿಕರಿಂದ ರಸ್ತೆ ತಡೆ ನಡೆಯಿತು.

ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಇಡೀ ಜಿಲ್ಲಾ ಕೇಂದ್ರದ ವಿವಿಧೆಡೆ ರಸ್ತೆ ತಡೆ ನಡೆಯಿತು. ವೈಟಿಪಿಎಸ್ ಖಾಸಗೀಕರಣ ಕೈ ಬಿಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಹೈ.ಕ.ಉದ್ಯೋಗ ಸೃಷ್ಟಿಯ ಭರವಸೆ ನೀಡಿ ವೈಟಿಪಿಎಸ್ ಸ್ಥಾಪನೆಯಾಗಿತ್ತು. ಸರ್ಕಾರ 30 ತಿಂಗಳಿಗೆ 128 ಕೋಟಿಗೆ ಹೈದ್ರಾಬಾದ್ ಮೂಲದ ಕಂಪನಿ ನೀಡಲಾಗಿದೆ. ಈ ನೀತಿ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕಂಪನಿ ಖಾಸಗೀಕರಣ ಮಾಡುವುದರಿಂದ 750 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments