Webdunia - Bharat's app for daily news and videos

Install App

50ಕ್ಕೂ ಹೆಚ್ಚು ಹೋರಾಟಗಾರರ ಬಂಧನ ಮಾಡಿದ್ಯಾಕೆ?

Webdunia
ಸೋಮವಾರ, 11 ಫೆಬ್ರವರಿ 2019 (17:49 IST)
ರಸ್ತೆತಡೆ ನಡೆಸಿ ಪ್ರತಿಭಟನೆಗೆ ಕುಳಿತಿದ್ದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವೈಟಿಪಿಎಸ್ ಖಾಸಗೀಕರಣ ವಿರೋಧಿಸಿ ರಾಯಚೂರಿನಲ್ಲಿ ಕಂಪನಿ‌ ಮುಂದೆ ಕಾರ್ಮಿಕರಿಂದ ರಸ್ತೆ ತಡೆ ನಡೆಯಿತು.

ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಇಡೀ ಜಿಲ್ಲಾ ಕೇಂದ್ರದ ವಿವಿಧೆಡೆ ರಸ್ತೆ ತಡೆ ನಡೆಯಿತು. ವೈಟಿಪಿಎಸ್ ಖಾಸಗೀಕರಣ ಕೈ ಬಿಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಹೈ.ಕ.ಉದ್ಯೋಗ ಸೃಷ್ಟಿಯ ಭರವಸೆ ನೀಡಿ ವೈಟಿಪಿಎಸ್ ಸ್ಥಾಪನೆಯಾಗಿತ್ತು. ಸರ್ಕಾರ 30 ತಿಂಗಳಿಗೆ 128 ಕೋಟಿಗೆ ಹೈದ್ರಾಬಾದ್ ಮೂಲದ ಕಂಪನಿ ನೀಡಲಾಗಿದೆ. ಈ ನೀತಿ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕಂಪನಿ ಖಾಸಗೀಕರಣ ಮಾಡುವುದರಿಂದ 750 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments