50ಕ್ಕೂ ಹೆಚ್ಚು ಹೋರಾಟಗಾರರ ಬಂಧನ ಮಾಡಿದ್ಯಾಕೆ?

Webdunia
ಸೋಮವಾರ, 11 ಫೆಬ್ರವರಿ 2019 (17:49 IST)
ರಸ್ತೆತಡೆ ನಡೆಸಿ ಪ್ರತಿಭಟನೆಗೆ ಕುಳಿತಿದ್ದ 50ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ವೈಟಿಪಿಎಸ್ ಖಾಸಗೀಕರಣ ವಿರೋಧಿಸಿ ರಾಯಚೂರಿನಲ್ಲಿ ಕಂಪನಿ‌ ಮುಂದೆ ಕಾರ್ಮಿಕರಿಂದ ರಸ್ತೆ ತಡೆ ನಡೆಯಿತು.

ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ಇಡೀ ಜಿಲ್ಲಾ ಕೇಂದ್ರದ ವಿವಿಧೆಡೆ ರಸ್ತೆ ತಡೆ ನಡೆಯಿತು. ವೈಟಿಪಿಎಸ್ ಖಾಸಗೀಕರಣ ಕೈ ಬಿಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಹೈ.ಕ.ಉದ್ಯೋಗ ಸೃಷ್ಟಿಯ ಭರವಸೆ ನೀಡಿ ವೈಟಿಪಿಎಸ್ ಸ್ಥಾಪನೆಯಾಗಿತ್ತು. ಸರ್ಕಾರ 30 ತಿಂಗಳಿಗೆ 128 ಕೋಟಿಗೆ ಹೈದ್ರಾಬಾದ್ ಮೂಲದ ಕಂಪನಿ ನೀಡಲಾಗಿದೆ. ಈ ನೀತಿ ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಕಂಪನಿ ಖಾಸಗೀಕರಣ ಮಾಡುವುದರಿಂದ 750 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ನಾಯಿ ಬೆಲ್ಟ್‌ನಿಂದ ಗರ್ಭಿಣಿ ಪತ್ನಿ ಕುತ್ತಿಗೆ ಬಿಗಿದು ಹತ್ಯೆ, ಬಳಿಕ ಪತಿ ಮಾಡಿದ್ದೇನು ಗೊತ್ತಾ

ಬಂಟ್ವಾ: ಬಸ್‌ಗಾಗಿ ಕಾಯುತ್ತಿದ್ದ ಯುವತಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದ ಯುವಕ

ಮುಂದಿನ ಸುದ್ದಿ
Show comments