Webdunia - Bharat's app for daily news and videos

Install App

550 ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ ಅಮಾಯಕರನ್ನು ಅರೆಸ್ಟ್ ಮಾಡಲಾಗಿದೆ- ಅಲಂ ಪಾಷಾ

Webdunia
ಗುರುವಾರ, 27 ಜುಲೈ 2023 (21:05 IST)
ಅಲಂ ಪಾಷಾ
ನಗರದ ಪ್ರೆಸ್ ಕ್ಲಬ್ ನಲ್ಲಿ ಹೆಲ್ಪಿಂಗ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಮತ್ತು ಸಾಮಾಜಿಕ ಕಾರ್ಯಕರ್ತ ಆಲಂ ಪಾಷ ಸುದ್ದಿಗೋಷ್ಟಿ ನಡೆಸಿದ್ದಾರೆ.ಡಿಜೆ ಹಳ್ಳಿ – ಕೆಜೆ ಹಳ್ಳಿ , ಶಿವಮೊಗ್ಗ ಗಲಭೆ ಪ್ರಕರಣ ಸಂಬಂಧ ಸುದ್ದಿಗೋಷ್ಟಿ  ನಡೆಸಿದ್ದಾರೆ.
 
ಈ ವೇಳೆ ಮಾತನಾಡಿದ ಆಲಂ ಪಾಷ ಡಿಜೆ ಹಳ್ಳಿ, ಕೆಜೆ ಹಳ್ಳಿ, ಶಿವಮೊಗ್ಗ ಗಲಬೆ ಸಂಬಂಧ 
550 ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ  ಅಮಾಯಕರನ್ನು  ಅರೆಸ್ಟ್ ಮಾಡಲಾಗಿದೆ .ಅವರನ್ನ ಬಿಡುಗಡೆ ಮಾಡಬೇಕು.ಗಲಭೆಯಲ್ಲಿ‌ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಆದರೆ ಯಾವುದೇ ಸಾಕ್ಷಿಗಳಿಲ್ಲದೇ ಮುಗ್ದರನ್ನ ಅರೆಸ್ಟ್ ಮಾಡಿದ್ದಾರೆ.ಘಟನೆ  ಸಂಬಂಧ  ತಪಾಸಣೆ ಮಾಡಿಲ್ಲ. ಸ್ಥಳದ ಮಹಜರು ನಡೆಸಿಲ್ಲ.ಯಾರೋ ಹೇಳಿದ್ದನ್ನ ಕೇಳಿ ಅಮಾಯಕರನ್ನ ಜೈಲಿಗೆ ಹಾಕಿದ್ದಾರೆ .ಮೂರು ವರ್ಷಗಳಿಂದ ಅಮಾಯಕರು ಜೈಲಿನಲ್ಲಿ ಕೊಳೆಯುತ್ತಿದ್ದಾರೆ ಅವರನ್ನ ಬಿಡುಗಡೆ ಮಾಡಲಿ.800 ರಿಂದ 1000 ಜನರು ಘಟನೆಯಲ್ಲಿ ಭಾಗಿಯಾಗಿದ್ದಾರೆ .ರಾಜಕೀಯ ಪಕ್ಷಗಳು ಭಾಗಿಯಾಗಿದ್ದಾರೆ ಎಂಬುದು ಎಲ್ಲರಿಗೂ  ಗೊತ್ತಿದೆ . 480 ಜನರು ಅರೆಸ್ಟ್ ಆಗಿದ್ದು  475‌ ಜನ ಮುಗ್ಧರಿದ್ದಾರೆ .ಹೀಗಾಗಿ ಅಮಾಯಕರನ್ನ ಬಿಡುಗಡೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಆಲಂ ಪಾಷ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments