Webdunia - Bharat's app for daily news and videos

Install App

ಬಿಬಿಎಂಪಿ ಪಾಟ್ಸ್ ಹೋಲ್ಸ್ ಗೆ ಇನ್ನೆಷ್ಟು ಬಲಿ?

Webdunia
ಗುರುವಾರ, 4 ಆಗಸ್ಟ್ 2022 (19:38 IST)
ಬೆಂಗಳೂರಿನ ರೋಡ್ ಹೊಳೆಯಂತಾಗಿವೆ.ರಸ್ತೆಯಲ್ಲಿ ಸಂಚರಿಸುವಾಗ ನೀರು ಜಾಸ್ತಿ  ಬಂದ ಕಾರಣ ದ್ವಿಚಕ್ರ ವಾಹನ ಸವಾರ ಗುಂಡಿಗೆ ಬಿದ್ದು ಗಾಯಗೊಂಡಿದಾನೆ.ಡ್ಯೂಟಿ ಮುಗಿಸಿ ಮನೆ ಕಡೆ ಹೋಗುವಾಗ ಈ ಅವಘಡ ಸಂಭವಿಸಿದೆ.ವಾಹನ ಸವಾರ ವೆಂಕಟೇಶ್ ಅವರು ಕಾಲು ತುಂಬಾ ಏಟಾಗಿದ್ದು.ಇಂದಿರಾನಗರ ಬಿಡಿಎ ಕಾಂಪ್ಲೆಕ್ಸ್ ಹತ್ತಿರ ಹೋಗುತ್ತಿದ್ದ ಸಮಯದಲ್ಲಿ  ದುರಂತ ನಡೆದಿದೆ.ಗಾಯಾಳು ವೆಂಕಟೇಶ್ ಅವ್ರಿಗೆ ಕಾಲಿನ ಹಿಮ್ಮಡಿ ಭಾಗ ಒಡೆದು ಹೋಗಿ
22 ಹೊಲಿಗೆ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments