ಕಬಿನಿಗೆ ಹೆಚ್ಚು ನೀರು: ಮುನ್ನೆಚ್ಚರಿಕೆ ವಹಿಸಲು ಸೂಚನೆ

Webdunia
ಶನಿವಾರ, 11 ಆಗಸ್ಟ್ 2018 (14:02 IST)
ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ ಹೆಚ್ಚು ನೀರು ಬಿಡುವ ಸಂಭವವಿದೆ. ಕಾವೇರಿ ಕೊಳ್ಳದ ರೈತರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಚಾಮರಾಜನಗರ ಜಿಲ್ಲಾಡಳಿತ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು, ಅವರ ಆಸ್ತಿಪಾಸ್ತಿ, ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ  ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಜಲಾಶಯದಲ್ಲಿ ಒಳಹರಿವು ಹೆಚ್ಚಾಗುತ್ತಿರುವುದು ಜಲಾಶಯ ತೀರದ ಗ್ರಾಮಗಳ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments