Webdunia - Bharat's app for daily news and videos

Install App

ಕಬಿನಿಗೆ ಹೆಚ್ಚು ನೀರು: ಮುನ್ನೆಚ್ಚರಿಕೆ ವಹಿಸಲು ಸೂಚನೆ

Webdunia
ಶನಿವಾರ, 11 ಆಗಸ್ಟ್ 2018 (14:02 IST)
ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದ್ದು ಜಲಾಶಯವು ಗರಿಷ್ಠ ಮಟ್ಟ ತಲುಪುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಾದರೂ ನದಿಗೆ ಹೆಚ್ಚು ನೀರು ಬಿಡುವ ಸಂಭವವಿದೆ. ಕಾವೇರಿ ಕೊಳ್ಳದ ರೈತರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಚಾಮರಾಜನಗರ ಜಿಲ್ಲಾಡಳಿತ ಸೂಚಿಸಿದೆ.

ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು, ಅವರ ಆಸ್ತಿಪಾಸ್ತಿ, ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ  ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಜಲಾಶಯದಲ್ಲಿ ಒಳಹರಿವು ಹೆಚ್ಚಾಗುತ್ತಿರುವುದು ಜಲಾಶಯ ತೀರದ ಗ್ರಾಮಗಳ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments