Webdunia - Bharat's app for daily news and videos

Install App

ಮಸೀದಿ ವಿವಾದ : ಕೋರ್ಟಿನಲ್ಲಿ ಇದೆಂತಾ ವಾದ?

Webdunia
ಗುರುವಾರ, 2 ಜೂನ್ 2022 (11:04 IST)
ಮಂಗಳೂರು : ಮಳಲಿ ಮಸೀದಿ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಮಂಗಳೂರು ಕೋರ್ಟ್ ಜೂನ್ 6ಕ್ಕೆ ಮುಂದೂಡಿದೆ.
 
ಇಂದಿನ ವಿಚಾರಣೆ ವೇಳೆ ವಾದ ಮಂಡಿಸಿದ ವಿಹೆಚ್ಪಿ ಪರ ವಕೀಲರು, ಇಸ್ಲಾಂ ಪ್ರಕಾರ ಎಲ್ಲಿ ಬೇಕಿದ್ರೂ ನಮಾಜ್ ಮಾಡಬಹುದು. ಮಳಲಿ ಮಸೀದಿಯ ವೀಡಿಯೋ ಸಮೀಕ್ಷೆಗೆ ಕೋರ್ಟ್ ಆದೇಶ ನೀಡಬೇಕು ಎಂದು ನ್ಯಾಯಾಧೀಶರನ್ನು ಕೋರಿದ್ರು. ಆದರೆ ಮಸೀದಿ ಪರ ವಕೀಲರು ಇದಕ್ಕೆ ಆಕ್ಷೇಪಿಸಿದ್ರು.

ಇದು ದರ್ಗಾ ಅನ್ನೋದ್ರಲ್ಲಿ ಯಾವ ಸಂದೇಹವೂ ಇಲ್ಲ. ಇದಕ್ಕೂ ಜ್ಞಾನವಾಪಿಗೂ ಹೋಲಿಕೆ ಸರಿಯಲ್ಲ. ಇದು ವಕ್ಫ್ ಬೋರ್ಡ್ ಜಮೀನು ಆಗಿರುವ ಕಾರಣ ಕೋರ್ಟ್ಗೆ ಈ ವಿಚಾರಣೆ ನಡೆಸುವ ಅಧಿಕಾರ ಇಲ್ಲ. ಹಿಂದೂಗಳ ಅರ್ಜಿಯನ್ನು ಪರಿಗಣಿಸಬಾರದು ಎಂದು ವಾದ ಮಂಡಿಸಿದ್ರು.

ಅತ್ತ ಜೂನ್ ನಾಲ್ಕರಂದು ಹಿಂದೂ ಸಂಘಟನೆಗಳು ಚಲೋ ಶ್ರೀರಂಗಪಟ್ಟಣಕ್ಕೆ ಕರೆ ನೀಡಿವೆ. ಸಾವಿರಾರು ಮಂದಿ ಹನುಮ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜೂನ್ 3, 4 ರಂದು ಜಾಮಿಯಾ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಬೆಳಗಾವಿಯ ಬಾಪಟ್ಗಲ್ಲಿ ಮಸೀದಿ ಈ ಹಿಂದೆ ದೇಗುಲವಾಗಿತ್ತು ಎಂದಿದ್ದ ಶಾಸಕ ಅಭಯ್ ಪಾಟೀಲ್ ವಿರುದ್ಧ ಮುಸ್ಲಿಮರು ಸಿಡಿದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments