Select Your Language

Notifications

webdunia
webdunia
webdunia
webdunia

‘ಅಶ್ವತ್ಥ್ ನಾರಾಯಣ ಮೋಸ್ಟ್ ಕರಪ್ಟೆಡ್​’

‘ಅಶ್ವತ್ಥ್ ನಾರಾಯಣ ಮೋಸ್ಟ್ ಕರಪ್ಟೆಡ್​’
bangalore , ಬುಧವಾರ, 4 ಮೇ 2022 (19:55 IST)
ರಾಮನಗರ ದೊಡ್ಡಆಲಹಳ್ಳಿಯ ದೇವಾಲಯದಲ್ಲಿ ನೂತನ ವಿಗ್ರಹ ಸ್ಥಾಪನೆ ಹಿನ್ನೆಲೆ ಹುಟ್ಟೂರಿನ ದೇವಸ್ಥಾನದಲ್ಲಿ ನಡೆದ ಹೋಮ- ಹವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾದ್ರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ರು. ಅಶ್ವಥ್ ನಾರಾಯಣ ಅತ್ಯಂತ ಭ್ರಷ್ಟ ರಾಜಕಾರಣಿಗಳಲ್ಲೊಬ್ಬರು. ಅದರಲ್ಲಿ ಅನುಮಾನ ಇಲ್ಲ, ನಾನು ಬ್ರಾಹ್ಮಣನ ತರ ಇದ್ದೀನಿ, ಶುದ್ಧ ರಾಜಕಾರಣಿ ಅನ್ನುವ ಅವರಿಗೆ ಇದೆಲ್ಲ ಯಾಕೆ ಬೇಕು. ಅವರ ಮಾತುಗಳನ್ನ ನೋಡಿದ್ರೆ ಯಾರು ಸಂಸ್ಕೃತಿ ಇರೋರು ಈ ರೀತಿ ಮಾಡಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

‘ಅಶ್ವತ್ಥ್​ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ’