Webdunia - Bharat's app for daily news and videos

Install App

ಗಡಿಯಲ್ಲಿ ಹೆಚ್ಚಿನ ಕಾಡಾನೆಗಳ ಹಾವಳಿ

Webdunia
ಶುಕ್ರವಾರ, 11 ಜನವರಿ 2019 (16:53 IST)
ಗಡಿ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ.

ಆನೇಕಲ್ - ತಮಿಳುನಾಡು ಗಡಿಯಲ್ಲಿ ಮತ್ತೆ ಕಾಡಾನೆಗಳ ಹಾವಳಿ ಕಂಡುಬಂದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ನಾಯಕನಪಳ್ಳಿಯಲ್ಲಿ ಬೀಡುಬಿಟ್ಟ ಆನೆಗಳ ಹಿಂಡಿನಿಂದಾಗಿ ಸುತ್ತಲಿನ ನಿವಾಸಿಗಳು ಕಂಗೆಟ್ಟಿದ್ದಾರೆ.
ಅರಣ್ಯದಂಚಿನ ಬಾಳೆ ತೋಟಕ್ಕೆ ನುಗ್ಗಿದ 60 ಕ್ಕೂ ಹೆಚ್ಚು ಕಾಡಾನೆಗಳು ದಾಂಧಲೆ ನಡೆಸಿದ್ದು, ಬೆಳೆ ನಾಶಪಡಿಸಿವೆ.
ಕಾಡಾನೆಗಳನ್ನು ಓಡಿಸಲು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.

ಪಟಾಕಿ ಸಿಡಿಸಿ ಆನೆಗಳನ್ನು ಕಾಡಿನತ್ತ ಓಡಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೆ ಅರಣ್ಯಕ್ಕೆ ಹೋಗದೆ ಗ್ರಾಮದ ಸುತ್ತಲೇ ಸುತ್ತುತ್ತಿರುವ ಆನೆಗಳ ಹಿಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments