Webdunia - Bharat's app for daily news and videos

Install App

ಗಡಿಯಲ್ಲಿ ಹೆಚ್ಚಿನ ಕಾಡಾನೆಗಳ ಹಾವಳಿ

Webdunia
ಶುಕ್ರವಾರ, 11 ಜನವರಿ 2019 (16:53 IST)
ಗಡಿ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ.

ಆನೇಕಲ್ - ತಮಿಳುನಾಡು ಗಡಿಯಲ್ಲಿ ಮತ್ತೆ ಕಾಡಾನೆಗಳ ಹಾವಳಿ ಕಂಡುಬಂದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ನಾಯಕನಪಳ್ಳಿಯಲ್ಲಿ ಬೀಡುಬಿಟ್ಟ ಆನೆಗಳ ಹಿಂಡಿನಿಂದಾಗಿ ಸುತ್ತಲಿನ ನಿವಾಸಿಗಳು ಕಂಗೆಟ್ಟಿದ್ದಾರೆ.
ಅರಣ್ಯದಂಚಿನ ಬಾಳೆ ತೋಟಕ್ಕೆ ನುಗ್ಗಿದ 60 ಕ್ಕೂ ಹೆಚ್ಚು ಕಾಡಾನೆಗಳು ದಾಂಧಲೆ ನಡೆಸಿದ್ದು, ಬೆಳೆ ನಾಶಪಡಿಸಿವೆ.
ಕಾಡಾನೆಗಳನ್ನು ಓಡಿಸಲು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.

ಪಟಾಕಿ ಸಿಡಿಸಿ ಆನೆಗಳನ್ನು ಕಾಡಿನತ್ತ ಓಡಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೆ ಅರಣ್ಯಕ್ಕೆ ಹೋಗದೆ ಗ್ರಾಮದ ಸುತ್ತಲೇ ಸುತ್ತುತ್ತಿರುವ ಆನೆಗಳ ಹಿಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments