Webdunia - Bharat's app for daily news and videos

Install App

ಚೋಟಾ ರಾಜನ್ ಸಹಚರ ವಿನೇಶ್ ಶೆಟ್ಟಿ ಬಂಧನ

Webdunia
ಭಾನುವಾರ, 6 ಆಗಸ್ಟ್ 2017 (13:12 IST)
ಚೋಟಾ ರಾಜನ್ ಸಹಚರ  ಡಬಲ್ ಮರ್ಡರ್ ಕೇಸ್`ನಲ್ಲಿ ಬೇಕಾಗಿದ್ದ ವಿನೇಶ್ ಶೆಟ್ಟಿ ಎಂಬಾತನನ್ನ ಮಂಗಳೂರಿನ ಕೋಣಾಜೆ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಉಡುಪಿ ಮೂಲದ ವಿನೇಶ್ ಶೆಟ್ಟಿ ಡಬಲ್ ಮರ್ಡರ್ ಪ್ರಕರಣದ ಆರೋಪಿಯಾಗಿದ್ದು ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕಲ್ಲು ಕ್ವಾರಿ ಮಾಲೀಕ ವೇಣುಗೋಪಾಲ್ ನಾಯಕ್ ಮತ್ತು ಸಂತೋಷ್ ಕೊಲೆ ಪ್ರಕರಣದಲ್ಲಿ ವಿನೇಶ್ ಶೆಟ್ಟಿ ಸೇರಿ 6 ಮಂದಿಯನ್ನ ಬಂಧಿಸಿದ್ದರು. 2015ರವರೆಗೆ ವಿಚಾರಣೆಗೆ ಹಾಜರಾಗುತ್ತಿದ್ದ ವಿನಯ್ ಶೆಟ್ಟಿ ಬಳಿಕ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಮಂಗಳೂರು, ದಾವಣಗೆರೆ, ಪುಣೆ, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ, ಹವಾಲಾ, ಅಕ್ರಮ ಶಸ್ತ್ರಾಸ್ತ್ರ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ, ವಿನೇಶ್ ಶೆಟ್ಟಿ ಬಂಧನ ಪೊಲೀಸರ ಬಹುದೊಡ್ಡ ಬೇಟೆಯಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments