Webdunia - Bharat's app for daily news and videos

Install App

ನವಜಾತ ಶಿಶುವನ್ನು ಹೂಳ ಹೊರಟ ತಾಯಿ-ಮಾವ

Webdunia
ಬುಧವಾರ, 14 ಸೆಪ್ಟಂಬರ್ 2016 (11:07 IST)
ಆರು ದಿನದ ಶಿಶುವನ್ನು ಸ್ವತಃ ಹೆತ್ತ ತಾಯಿ ಮತ್ತು ಆಕೆಯ ಸಹೋದರ ಸೇರಿ ಜೀವಂತ ಸಮಾಧಿ ಮಾಡಲು ಪ್ರಯತ್ನಿಸಿದ ಹೇಯ ಘಟನೆ ಹೊಸಪೇಟೆಯಲ್ಲಿ ಬೆಳಕಿಗೆ ಬಂದಿದೆ. 
 
ಆಟೋಚಾಲಕ ರಮೇಶ್ ಎಂಬಾತನ ಸಮಯಪ್ರಜ್ಞೆಯಿಂದ ಮಗು ಬದುಕುಳಿದಿದ್ದು ಬಳ್ಳಾರಿಯ ಬಾಲಮಂದಿರದಲ್ಲಿ ಆಶ್ರಯ ಪಡೆದಿದೆ. 
 
ಮಲ್ಲಮ್ಮ ಎಂಬ ಮಹಿಳೆಗೆ ಸೆಪ್ಟೆಂಬರ್ 8 ರಂದು ಹೆಣ್ಣು ಶಿಶು ಜನಿಸಿತ್ತು. ಮಗು ಹುಟ್ಟಿದ ಸಂಗತಿಯನ್ನು ಬಹಿರಂಗ ಪಡಿಸದ ಆಕೆ ಮತ್ತು ಸಹೋದರ ಶಿವಪ್ಪ ಅದನ್ನು ಹೂಳಲು ಪ್ರಯತ್ನಿಸಿದ್ದರು. ಇದನ್ನು ಗಮನಿಸಿದ ಆಟೋ ಚಾಲಕ ರಮೇಶ್ ಎಂಬಾತ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾನೆ. 
 
ನಿಷ್ಕರುಣಿ ತಾಯಿ ಮತ್ತು ಆಕೆಯ ಸಹೋದರ ಕೊಪ್ಪಳದ ಕಿನ್ನಾಳ ಗ್ರಾಮದವರೆಂದು ಹೇಳಲಾಗುತ್ತಿದ್ದು ಅನೈತಿಕ ಸಂಬಂಧದಿಂದ ಹುಟ್ಟಿದ ಮಗುವಾಗಿದ್ದರಿಂದ ಅದನ್ನು ಸಾಯಿಸುವ ಪ್ರಯತ್ನ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ. ಆರೋಪಿಗಳಿಬ್ಬರು ಈಗ ಹೊಸಪೇಟೆ ಪೊಲೀಸರ ವಶದಲ್ಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

ಮುಂದಿನ ಸುದ್ದಿ
Show comments