Webdunia - Bharat's app for daily news and videos

Install App

ಮೋದಿ 'ರಕ್ತದ ದಲ್ಲಾಳಿ' ಎಂದ ರಾಹುಲ್ ಗಾಂಧಿ

Webdunia
ಶುಕ್ರವಾರ, 7 ಅಕ್ಟೋಬರ್ 2016 (10:14 IST)
ಪ್ರಧಾನಿ ಮೋದಿ ಸೈನಿಕರ ರಕ್ತದ ದಲ್ಲಾಳಿ ಕೆಲಸ ಮಾಡುತ್ತಿದ್ದಾರೆ ಎನ್ನುವುದರ ಮೂಲಕ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. 
ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ಯಾರು? ನಮ್ಮ ಸೈನಿಕರು ಪ್ರಾತ್ಯಾಗ ಮಾಡುತ್ತಿದ್ದಾರೆ. ಈ ವಿಚಾರವನ್ನು ಮರೆ ಮಾಚಿ ಮೋದಿ ಸೈನಿಕರ ರಕ್ತದ ಜೊತೆ ದಲ್ಲಾಳಿ ಕೆಲಸ ಮಾಡುತ್ತಿದ್ದಾರೆ. ಸೈನಿಕರ ಜೊತೆ ಮೋದಿ ಆಟ ಆಡುವುದನ್ನು ನಿಲ್ಲಿಸಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ.
 
ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಕಿಸಾನ್ ಯಾತ್ರೆಗೆ ಅಂತ್ಯ ಹಾಡಿ ಮಾತನ್ನಾಡುತ್ತಿದ್ದ ರಾಹುಲ್ ಗಾಂಧಿ, ಸೀಮಿತ ದಾಳಿ ನಡೆಸಿದ್ದು ಯಾರು? ನಮ್ಮ ಸೈನಿಕರು ಹುತಾತ್ಮರಾಗುತ್ತಿದ್ದಾರೆ. ಆದರೆ ಭಾರತೀಯ ಸೇನೆಯ ಸೀಮಿತ ದಾಳಿ ಕಾರ್ಯಾಚರಣೆಯನ್ನು ಮೋದಿ ತಮ್ಮ ಸಾಧನೆ ಎಂಬಂತೆ ಬಿಂಬಿಸುತ್ತಿದ್ದಾರೆ. ಮೋದಿ ಸೈನಿಕರ ಜತೆ ಆಟ ಆಡುವುದನ್ನು ನಿಲ್ಲಿಸಬೇಕು ಎಂದು ಅವರು ಕಿಡಿಕಾರಿದ್ದಾರೆ.
 
ಅವರು ದಲ್ಲಾಳಿ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರ್ವಥಾ ತಪ್ಪು. ಹಿಂದೂಸ್ತಾನದ ಸೇನೆ ಹಿಂದೂಸ್ತಾನದ ಕೆಲಸ ಮಾಡಿದೆ, ನೀವು ನಿಮ್ಮ ಕೆಲಸ ಮಾಡಿ ಎಂದು ರಾಹುಲ್ ಗುಡುಗಿದ್ದಾರೆ. 
 
ಸೀಮಿತ ದಾಳಿ ನಡೆಸಿದ ಬಳಿಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಎಂದು ಹೆಸರಿಟ್ಟ ನಿತಿನ್ ಗಡ್ಕರಿ

ಆಹ್ವಾನ ಪತ್ರ ನೀಡಿದ್ದನ್ನು ಪೋಸ್ಟ್ ಹಂಚಿ, ಮುಖ್ಯಮಂತ್ರಿಗಳೇ ಸುಳ್ಳು ಹೇಳೋದು ಬಿಡಿ ಎಂದ ಬಿಜೆಪಿ

ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

ಸಿಎಂ ಕುರ್ಚಿ ವಿಚಾರ ಬಿಜೆಪಿಗೆ ಸಂಬಂಧಿಸಿದ್ದಲ್ಲ: ಸಂತೋಷ ಲಾಡ್‌

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ

ಮುಂದಿನ ಸುದ್ದಿ
Show comments