Webdunia - Bharat's app for daily news and videos

Install App

ಮಗು ಸಾವನ್ನಪ್ಪಿದ ಬೇಸರದಲ್ಲಿ ತಾಯಿ ಆತ್ಮಹತ್ಯೆ

Webdunia
ಮಂಗಳವಾರ, 15 ಫೆಬ್ರವರಿ 2022 (11:45 IST)
ಬೆಂಗಳೂರು: ಮಗು ಸಾವನ್ನಪ್ಪಿದ ಕಾರಣ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಆರು ತಿಂಗಳ ಹಸುಗೂಸು ಅನಾರೋಗ್ಯದಿಂದಾಗಿ ಮೃತಪಟ್ಟಿತ್ತು. ಪ್ರಿ ಮೆಚ್ಯೂರ್ ಮಗುವಾಗಿದ್ದರಿಂದ ಹುಟ್ಟಿನಿಂದಲೇ ಮಗುವಿಗೆ ಅನಾರೋಗ್ಯವಿತ್ತು. ಇದೀಗ ಮಗು ಸಾವನ್ನಪ್ಪಿದೆ.

ಕಣ್ಣಮುಂದೆಯೇ ಹೆತ್ತ ಮಗು ಸಾವನ್ನಪ್ಪಿದ ಬೇಸರದಲ್ಲಿ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಡೆತ್ ನೋಟ್ ಕೂಡಾ ಪತ್ತೆಯಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments