Webdunia - Bharat's app for daily news and videos

Install App

ಮಕ್ಕಳನ್ನು ಕೊಲೆಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

Webdunia
ಶನಿವಾರ, 26 ಜನವರಿ 2019 (17:00 IST)
ತನ್ನ ಒಡಲಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ನೇಣು ಬಿಗಿದು ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೈಸೂರಿನ ಬಂಡಿಪಾಳ್ಯದಲ್ಲಿ ಈ ಮನ ಕಲುಕುವ ಘಟನೆ ನಡೆದಿದೆಮೃತರನ್ನು ಬಂಡಿಪಾಳ್ಯದಲ್ಲಿ ವಾಸವಿರುವ ಆಶಾ ಗೌಡ (30), ಶೌರ್ಯ ಗೌಡ (8), ಸುಪ್ರೀತ್ ಗೌಡ (8) ಎಂದು ಗುರುತಿಸಲಾಗಿದೆ. ಆಶಾ ಪತಿ ಮಹೇಶ್ ಎಪಿಎಂಸಿಯಲ್ಲಿ ಹಮಾಲಿ ಕೆಲಸ ನಿರ್ವಹಿಸುತ್ತಿದ್ದರು. ಪತಿ-ಪತ್ನಿ ಅನ್ಯೋನ್ಯವಾಗಿಯೇ ಇದ್ದರು ಎನ್ನಲಾಗಿದೆ. ಪತಿ ಮಹೇಶ್ ಕೆಲಸಕ್ಕೆ ಹೋಗಿ ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಹೊರ ಬರದ ಕಾರಣ ಅಕ್ಕಪಕ್ಕದವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪತಿ-ಪತ್ನಿಯರಲ್ಲಿ ವೈಮನಸ್ಯ ಇರಲಿಲ್ಲ. ವೈಯುಕ್ತಿಕ ಕಾರಣಗಳಿಂದ ನೇಣಿಗೆ ಶರಣಾಗಿರಬೇಕೆಂದು ಹೇಳಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಜಯಪ್ರಕಾಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments